www.karnatakatv.net ಬೆಂಗಳೂರು: ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ವಿಧಿಸಿದ್ದ ಲಾಕ್ ಡೌನ್ ತೆರವುಗೊಳಿಸುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ 12 ನಗರಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ವಾಹನಗಳ ಓಡಾಟ ಹೆಚ್ಚುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಹೆಚ್ಚುತ್ತಿದೆ. ಮಹಾ ನಗರಗಳಲ್ಲಿ ನೈಟ್ರೋಜನ್ ಡೈ ಆಕ್ಸೈಡ್ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಲಾಕ್ ಡೌನ್ ಅವಧಿಯಲ್ಲಿ ಕಡಿಮೆ ಇದ್ದ ವಾಹನ ಸಂಚಾರ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...