Tuesday, August 11, 2026

unnecessary spending

ಪ್ರವಾಹದಲ್ಲಿ ಸಿಲುಕಿದ ಜನರಿಗೆ ಪರಿಹಾರ ನೀಡಿ ಅನಗತ್ಯ ಖರ್ಚು ಮಾಡಬೇಡಿ

www.karnatakatv.net : ಬೆಳಗಾವಿ: ಕಳೆದ 2019ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ‌ ರಾಜ್ಯಕ್ಕೆ ನೆರೆ ಪರಿಹಾರ ಘೋಷಣೆ ಮಾಡಿಲ್ಲ. ಪ್ರದಾನಿಗಳು ರಾಜ್ಯಕ್ಕೆ ಬರಲೇ ಇಲ್ಲ ಎಂದು  ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಆಗಿರುವ ಪ್ರವಾಹದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಶಾಸಕರ ಹತ್ತಿರ ಕೇಳಿ ತಿಳಿದುಕೊಂಡಿದ್ದೇನೆ.ಹೀಗಾಗಿ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img