Tuesday, December 23, 2025

Unrepentant high priest

ದೇಗುಲ ಮುಳುಗಡೆಯಾದರೂ ಪೂಜೆ ಬಿಡದ ಅರ್ಚಕ

www.karnatakatv.net : ರಾಯಚೂರು: ದೇಗುಲ ಜಲಾವೃತವಾದರೂ ಪೂಜೆ ಬಿಡದ ಅರ್ಚಕ.. ನದಿಯ ಪ್ರವಾಹದಲ್ಲೂ ಈಜಿಕೊಂಡು ಹೋಗಿ ಪೂಜೆ ನೆರವೇರಿಸುತ್ತಿರೋ ಅರ್ಚಕ. ರಾಯಚೂರು ಜಿಲ್ಲೆಯ ದೇವದುರ್ಗದ ಕೊಪ್ಪರ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಲ್ಲಿ ಘಟನೆ.. ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ ಜಲಾವೃತವಾಗಿದೆ.ದೇವಾಲಯದ ಗರ್ಭಗುಡಿಯ ಮೆಟ್ಟಿಲುವರೆಗೆ ನೀರು ಬಂದಿದೆ. ಹೀಗಾಗಿ ಭಕ್ತರಿಗೆ ದೇವರ ದರ್ಶನ ಕಷ್ಟಸಾಧ್ಯವಾಗಿದೆ. ಪೂಜೆ ನಿಂತು ಹೋದ್ರೆ ಮತ್ತಷ್ಟು...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img