Jaipura News:
ಜೈಪುರದಲ್ಲಿ ಮೇಲ್ವರ್ಗದ ಜನರಿಗೆ ಮೀಸಲಾಗಿದ್ದ ಮಡಿಕೆಯಿಂದ ನೀರು ತೆಗೆದುಕೊಂಡು ಕುಡಿದಿದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಚತುರ ರಾಮ್ ತನ್ನ ಹೆಂಡತಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಿಕೆಯಲ್ಲಿ ನೀರು ತೆಗೆದುಕೊಂಡು ಕುಡಿದಿದ್ದಾನೆ. ಈ...
Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....