Sunday, February 1, 2026

UP crime news

ಬಿಟ್‌ಕಾಯಿನ್ ಬಿಸಿನೆಸ್‌ನಲ್ಲಿ ವಂಚನೆ – ಹೆಚ್ಚು ಲಾಭದ ಹೆಸರಿನಲ್ಲಿ ಹೂಡಿಕೆದಾರರಿಗೆ ಮೋಸ!

ಬಹುಕೋಟಿ ಬಿಟ್‌ಕಾಯಿನ್ ವಂಚನೆ ಪ್ರಕರಣದಲ್ಲಿ ಖ್ಯಾತ ಕೇಶ ವಿನ್ಯಾಸಕ ಜಾವೇದ್ ಹಬೀಬ್ ಮತ್ತು ಅವರ ಪುತ್ರ ಅನೋಸ್ ಹಬೀಬ್ ಸಿಲುಕಿ ಹಾಕಿಕೊಂಡಿದ್ದಾರೆ. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಇವರ ವಿರುದ್ಧ ಒಟ್ಟು 32 ಎಫ್‌ಐಆರ್‌ಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಹಬೀಬ್ ಮತ್ತು ಅವರ ಕುಟುಂಬ ದೇಶ ತೊರೆಯದಂತೆ ಲುಕ್‌ಔಟ್ ನೋಟಿಸ್ ಕೂಡಾ ಹೊರಡಿಸಲಾಗಿದೆ. ಪೊಲೀಸ್ ಮೂಲಗಳ...

ರಾಯ್‌ಬರೇಲಿ ದಲಿತ ಯುವಕನ ಹತ್ಯೆಗೆ ಕಾಂಗ್ರೆಸ್ ನಾಯಕರಿಂದ ತೀವ್ರ ಖಂಡನೆ

ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ದಲಿತ ಯುವಕ ಹರಿಯೋಮ್ ವಾಲ್ಮೀಕಿ ಅವರ ಕ್ರೂರ ಹತ್ಯೆ ಪ್ರಕರಣಕ್ಕೆ ದೇಶದಾದ್ಯಾಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಹತ್ಯೆಯನ್ನ ದೇಶದ ಸಂವಿಧಾನಾತ್ಮಕ ಮೌಲ್ಯಗಳ ಮೇಲೆ ಎಸಗಿದ ಹಲ್ಲೆ ಎಂದು ಕಾಂಗ್ರೆಸ್ ಮುಖಂಡರು ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಈ ಕುರಿತು ಪ್ರತ್ಯೇಕವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....
- Advertisement -spot_img

Latest News

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...
- Advertisement -spot_img