Monday, October 13, 2025

UP crime news

ಬಿಟ್‌ಕಾಯಿನ್ ಬಿಸಿನೆಸ್‌ನಲ್ಲಿ ವಂಚನೆ – ಹೆಚ್ಚು ಲಾಭದ ಹೆಸರಿನಲ್ಲಿ ಹೂಡಿಕೆದಾರರಿಗೆ ಮೋಸ!

ಬಹುಕೋಟಿ ಬಿಟ್‌ಕಾಯಿನ್ ವಂಚನೆ ಪ್ರಕರಣದಲ್ಲಿ ಖ್ಯಾತ ಕೇಶ ವಿನ್ಯಾಸಕ ಜಾವೇದ್ ಹಬೀಬ್ ಮತ್ತು ಅವರ ಪುತ್ರ ಅನೋಸ್ ಹಬೀಬ್ ಸಿಲುಕಿ ಹಾಕಿಕೊಂಡಿದ್ದಾರೆ. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಇವರ ವಿರುದ್ಧ ಒಟ್ಟು 32 ಎಫ್‌ಐಆರ್‌ಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಹಬೀಬ್ ಮತ್ತು ಅವರ ಕುಟುಂಬ ದೇಶ ತೊರೆಯದಂತೆ ಲುಕ್‌ಔಟ್ ನೋಟಿಸ್ ಕೂಡಾ ಹೊರಡಿಸಲಾಗಿದೆ. ಪೊಲೀಸ್ ಮೂಲಗಳ...

ರಾಯ್‌ಬರೇಲಿ ದಲಿತ ಯುವಕನ ಹತ್ಯೆಗೆ ಕಾಂಗ್ರೆಸ್ ನಾಯಕರಿಂದ ತೀವ್ರ ಖಂಡನೆ

ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ದಲಿತ ಯುವಕ ಹರಿಯೋಮ್ ವಾಲ್ಮೀಕಿ ಅವರ ಕ್ರೂರ ಹತ್ಯೆ ಪ್ರಕರಣಕ್ಕೆ ದೇಶದಾದ್ಯಾಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಹತ್ಯೆಯನ್ನ ದೇಶದ ಸಂವಿಧಾನಾತ್ಮಕ ಮೌಲ್ಯಗಳ ಮೇಲೆ ಎಸಗಿದ ಹಲ್ಲೆ ಎಂದು ಕಾಂಗ್ರೆಸ್ ಮುಖಂಡರು ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಈ ಕುರಿತು ಪ್ರತ್ಯೇಕವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img