ಉತ್ತರ ಪ್ರದೇಶದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗಾಗಿಗುಡ್ ನ್ಯೂಸ್ ನೀಡಿದ್ದಾರೆ. ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಅಖಿಲೇಶ್ ಹೇಳಿದ್ದಾರೆ. ಲಕ್ನೋದಲ್ಲಿ ಸಮಾವೇಶದಲ್ಲಿ ಎಸ್ಪಿ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗೆ ವಿಮೆ ಮತ್ತು ಪಿಂಚಣಿ ವ್ಯವಸ್ಥೆ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...