Saturday, October 25, 2025

up election

akhilesh yadav : ರೈತರಿಗೆ ಬಂಪರ್ ಆಫರ್ ಕೊಟ್ಟ ಅಖಿಲೇಶ್ ಯಾದವ್

ಉತ್ತರ ಪ್ರದೇಶದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗಾಗಿಗುಡ್ ನ್ಯೂಸ್ ನೀಡಿದ್ದಾರೆ. ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಅಖಿಲೇಶ್ ಹೇಳಿದ್ದಾರೆ. ಲಕ್ನೋದಲ್ಲಿ ಸಮಾವೇಶದಲ್ಲಿ ಎಸ್ಪಿ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗೆ ವಿಮೆ ಮತ್ತು ಪಿಂಚಣಿ ವ್ಯವಸ್ಥೆ...
- Advertisement -spot_img

Latest News

ಇತಿಹಾಸ ಬರೆದ ಹಾಸನಾಂಬೆಯ ಭಕ್ತರು : ಹುಂಡಿಯಲ್ಲಿ ಬ್ಯಾನಾದ ನೋಟುಗಳು

ವರ್ಷಕ್ಕೆ ಒಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ಜಾತ್ರಾ ಮಹೋತ್ಸವ ಈ ವರ್ಷ ಅದ್ದೂರಿಯಾಗಿ ನೆರವೇರಿದ್ದು, ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಧನ್ಯರಾದರು....
- Advertisement -spot_img