www.karnatakatv.net : ಉತ್ತರ ಪ್ರದೇಶ ಜನಸಂಖ್ಯೆ ಮಸೂದೆಯ ಕರಡಿನ ಭಾಗವಾಗಿದೆ. ಆರ್ಎಸ್ಎಸ್, ವಿಶ್ವ ಹಿಂದೂ ಪರಿಷತ್ ಮತ್ತು ಇತರ ಕೇಸರಿ ಸಂಘಟನೆಗಳ ಆಕ್ಷೇಪಣೆಯ ನಂತರ ಉತ್ತರ ಪ್ರದೇಶ ಸರ್ಕಾರ ಹೊಸ ಜನಸಂಖ್ಯಾ ಮಸೂದೆಯ ಕರಡಿನಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಮೂಲಗಳ ಪ್ರಕಾರ, ಒಂದು ಮಗುವನ್ನು ಹೊಂದಿರುವ ದಂಪತಿಗಳಿಗೆ ನೀಡುವ ಪ್ರೋತ್ಸಾಹ ಧನಗಳನ್ನು ರದ್ದುಗೊಳಿಸಲು ಸರ್ಕಾರ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...