Thursday, July 23, 2026

UP Railway police

ವರದಿಗೆ ತೆರಳಿದ್ದ ಪತ್ರಕರ್ತನ ಬಾಯಲ್ಲಿ ಮೂತ್ರ ವಿಸರ್ಜಿಸಿದ ಖಾಕಿ…?!

ಉತ್ತರ ಪ್ರದೇಶ: ರೈಲು ಹಳಿ ತಪ್ಪಿದ ಕುರಿತಾಗಿ ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಲ್ಲದೆ ಆತನ ಬಾಯಿಯಲ್ಲಿ ಮೂತ್ರ ವಿಸರ್ಜನೆ ಮಾಡಿರುವ ಆರೋಪ ಕೇಳಿಬಂದಿದೆ. ಉತ್ತರಪ್ರದೇಶದ ದಿಮ್ನಾಪುರ ರೈಲ್ವೇ ನಿಲ್ದಾಣ ಬಳಿ ಗೂಡ್ಸ್ ರೈಲೊಂದು ಹಳಿ ತಪ್ಪಿದ ಸುದ್ದಿಯನ್ನು ವರದಿ ಮಾಡೋದಕ್ಕಾಗಿ ಪತ್ರಕರ್ತ ಅಲ್ಲಿಗೆ ತೆರಳಿದ್ದ. ಆದ್ರೆ ಆತನನ್ನು ಸಿವಿಲ್ ಡ್ರಸ್...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img