Friday, July 31, 2026

upcoming elections

ಜನರ ನಡುವೆಯೇ ಕ್ಯಾಂಡಿಡೇಟ್‌ ಸೆಲೆಕ್ಟ್‌ ಮಾಡ್ತೀವಿ : ಕಾರ್ಯಕರ್ತರಿಗೆ ನಿಖಿಲ್‌ ಕುಮಾರಸ್ವಾಮಿ ಹೊಸ ಭರವಸೆ

ವಿಜಯಪುರ : ಮುಂಬರುವ ಚುನಾವಣೆಗಳಲ್ಲಿ ಸಾಮೂಹಿಕವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುತ್ತೇವೆ. ಯಾವುದೇ ಪಕ್ಷದ ಕಚೇರಿಯಲ್ಲಿ ಕುಳಿತು ರೆಡಿ ಮಾಡಲ್ಲ. ಜನರೆದುರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ವಿಜಯಪುರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರು ನಿರಂತರ ಸಾಮಾಜಿಕವಾಗಿ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆ. ಪಕ್ಷಕ್ಕಾಗಿ ಹಗಲಿರುಳು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img