ಪಂಚರಾಜ್ಯಗಳ ಚುನಾವಣೆ ಪೈಕಿ ಉತ್ತರಪ್ರದೇಶದ ಚುನಾವಣೆ ಮಹತ್ವದ ತಿರುವು ಪಡೆದುಕೊಂಡಿದೆ. ಈಗಾಗಿ ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಯೋಜನೆ ರೂಪಿಸಲು ಇಂದು ದೆಹಲಿಯಲ್ಲಿ ಮಹತ್ವದ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆಯನ್ನು ಕರೆದಿದೆ.ಈ ಪ್ರಮುಖ ಸಭೆಯಲ್ಲಿ ಉತ್ತರಪ್ರದೇಶದ ಸಿ ಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಹಲವಾರು ಬಿಜೆಪಿ ನಾಯಕರು ಸೇರಲಿದ್ದಾರೆ ಎನ್ನುವ ಮಾಹಿತಿ...
ಪಂಚರಾಜ್ಯದ ಚುನಾವಣೆ ಫೆಬ್ರವರಿ 10 ರಂದು ಶುರುವಾಗಲಿದೆ. ಈಗಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ರಂಗೇರಿದೆ. 7 ಹಂತಗಳಲ್ಲಿ ಉತ್ತರಪ್ರದೇಶದ ಚುನಾವಣೆ ನಡೆಯುತ್ತದೆ. ಇಂದು ನಾಯಕರ 57 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ಈಗಾಗಿ ಹೆಸರು ಪ್ರಕಟಗೊಂಡಿರುವ ನಾಯಕರುಗಳಿಗೆಲ್ಲಾ ಯೋಗಿ ಆದಿತ್ಯನಾತ್ರವರು ಶುಭಾಶಯ ಕೋರಿದ್ದಾರೆ.ಟ್ವಿಟರ್ನಲ್ಲಿ ತಿಳಿಸಿರುವ ಅವರು "ಇಂದು ಅಭ್ಯರ್ಥಿಗಳಾಗಿ ಹೆಸರು ಘೋಷಿಸಿದ...
ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ರಾಜಕೀಯ ಜಂಜಾಟ ಶುರುವಾಗಿದೆ. ಪ್ರಭಾವಿ ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜಿನಾಮೆ ಬಳಿಕ ಉತ್ತರಪ್ರದೇಶ ಬಿಜೆಪಿಯಲ್ಲಿ ರಾಜಿನಾಮೆ ಅಲೆ ಶುರುವಾಗಿದೆ. ನಂತರ ಧರಂ ಸಿಂಗ್ ಚೌಹಾಣ್ ರಾಜಿನಾಮೆಯನ್ನು ನೀಡಿದರು. ಪ್ರಮುಖವಾಗಿ ಗಮನಿಸುವ ಅಂಶವೆoದರೆ ಎಲ್ಲಾ ಸಚಿವರು ಮತ್ತು ಶಾಸಕರು ಒಂದೇ ರೀತಿಯ ರಾಜಿನಾಮೆ...
Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...