Saturday, July 5, 2025

upelection

ಬಿಜೆಪಿ ಹೈಕಮಾಂಡ್ ದೆಹಲಿಯಲ್ಲಿ ಪ್ರಮುಖ ಸಭೆ; ಸಿ ಎಂ ಯೋಗಿ ಆದಿತ್ಯನಾಥ್ ಭಾಗಿ

ಪಂಚರಾಜ್ಯಗಳ ಚುನಾವಣೆ ಪೈಕಿ ಉತ್ತರಪ್ರದೇಶದ ಚುನಾವಣೆ ಮಹತ್ವದ ತಿರುವು ಪಡೆದುಕೊಂಡಿದೆ. ಈಗಾಗಿ ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಯೋಜನೆ ರೂಪಿಸಲು ಇಂದು ದೆಹಲಿಯಲ್ಲಿ ಮಹತ್ವದ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆಯನ್ನು ಕರೆದಿದೆ.ಈ ಪ್ರಮುಖ ಸಭೆಯಲ್ಲಿ ಉತ್ತರಪ್ರದೇಶದ ಸಿ ಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಹಲವಾರು ಬಿಜೆಪಿ ನಾಯಕರು ಸೇರಲಿದ್ದಾರೆ ಎನ್ನುವ ಮಾಹಿತಿ...

ಟ್ವಿಟರ್‌ನಲ್ಲಿ ಎಲ್ಲ ಶಾಸಕರಿಗೂ ಅಭಿನಂದನೆ ತಿಳಿಸಿದ ಯೋಗಿ ಆದಿತ್ಯನಾಥ್

ಪಂಚರಾಜ್ಯದ ಚುನಾವಣೆ ಫೆಬ್ರವರಿ 10 ರಂದು ಶುರುವಾಗಲಿದೆ. ಈಗಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ರಂಗೇರಿದೆ. 7 ಹಂತಗಳಲ್ಲಿ ಉತ್ತರಪ್ರದೇಶದ ಚುನಾವಣೆ ನಡೆಯುತ್ತದೆ. ಇಂದು ನಾಯಕರ 57 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ಈಗಾಗಿ ಹೆಸರು ಪ್ರಕಟಗೊಂಡಿರುವ ನಾಯಕರುಗಳಿಗೆಲ್ಲಾ ಯೋಗಿ ಆದಿತ್ಯನಾತ್‌ರವರು ಶುಭಾಶಯ ಕೋರಿದ್ದಾರೆ.ಟ್ವಿಟರ್‌ನಲ್ಲಿ ತಿಳಿಸಿರುವ ಅವರು "ಇಂದು ಅಭ್ಯರ್ಥಿಗಳಾಗಿ ಹೆಸರು ಘೋಷಿಸಿದ...

ಉತ್ತರಪ್ರದೇಶದಲ್ಲಿ ಬಿಜೆಪಿ ನಾಯಕರ ರಾಜೀನಾಮೆ ಅಲೆ

ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ರಾಜಕೀಯ ಜಂಜಾಟ ಶುರುವಾಗಿದೆ. ಪ್ರಭಾವಿ ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜಿನಾಮೆ ಬಳಿಕ ಉತ್ತರಪ್ರದೇಶ ಬಿಜೆಪಿಯಲ್ಲಿ ರಾಜಿನಾಮೆ ಅಲೆ ಶುರುವಾಗಿದೆ. ನಂತರ ಧರಂ ಸಿಂಗ್ ಚೌಹಾಣ್ ರಾಜಿನಾಮೆಯನ್ನು ನೀಡಿದರು. ಪ್ರಮುಖವಾಗಿ ಗಮನಿಸುವ ಅಂಶವೆoದರೆ ಎಲ್ಲಾ ಸಚಿವರು ಮತ್ತು ಶಾಸಕರು ಒಂದೇ ರೀತಿಯ ರಾಜಿನಾಮೆ...
- Advertisement -spot_img

Latest News

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...
- Advertisement -spot_img