Monday, August 17, 2026

upendr

ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತ, ಆ ಹೊಸ ಸಿನಿಮಾ ಯಾವುದು..?

  https://youtu.be/RxNIOm-WXZg   ಬೆಂಗಳೂರು:ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರು ಬೆಂಗಳೂರಿನ ಗುಟ್ಟಹಳ್ಳಿ ಬಂಡೆ ಕಾಳಮ್ಮ ದೇವಾಲಯದಲ್ಲಿ ಹೊಸ ಸಿನಿಮಾದ ಮುಹೂರ್ತವನ್ನು ನೆರವೇರಿಸಿದ್ರು. ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತಕ್ಕೆ ನಟ ಶಿವರಾಜ್ ಕುಮಾರ್ ಸೇರಿದಂತೆ ಕಿಚ್ಚ ಸುದೀಪ್, ದಾಲಿ ದನಂಜಯ್ ಹಾಗೂ ವಸಿಷ್ಠ ಸಿಂಹ ಕೂಡ ಭಾಗಿಯಾಗಿದ್ದರು. ಸಿನಿಮಾ ಮುಹೂರ್ತ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ ಪತ್ರಕರ್ತರು ಕೇಳಿದ ಪ್ರಶ್ನೆಗೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img