Sunday, June 28, 2026

upendr

ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತ, ಆ ಹೊಸ ಸಿನಿಮಾ ಯಾವುದು..?

  https://youtu.be/RxNIOm-WXZg   ಬೆಂಗಳೂರು:ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರು ಬೆಂಗಳೂರಿನ ಗುಟ್ಟಹಳ್ಳಿ ಬಂಡೆ ಕಾಳಮ್ಮ ದೇವಾಲಯದಲ್ಲಿ ಹೊಸ ಸಿನಿಮಾದ ಮುಹೂರ್ತವನ್ನು ನೆರವೇರಿಸಿದ್ರು. ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತಕ್ಕೆ ನಟ ಶಿವರಾಜ್ ಕುಮಾರ್ ಸೇರಿದಂತೆ ಕಿಚ್ಚ ಸುದೀಪ್, ದಾಲಿ ದನಂಜಯ್ ಹಾಗೂ ವಸಿಷ್ಠ ಸಿಂಹ ಕೂಡ ಭಾಗಿಯಾಗಿದ್ದರು. ಸಿನಿಮಾ ಮುಹೂರ್ತ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ ಪತ್ರಕರ್ತರು ಕೇಳಿದ ಪ್ರಶ್ನೆಗೆ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img