Friday, April 3, 2026

upendra

Sandalwood: ಇಂದು ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಸ್ಯಾಂಡಲ್‌ವುಡ್ ನಟ ಉಪೇಂದ್ರ

Sandalwood: ಇಂದು ಏಪ್ರಿಲ್ 1. ಇಷ್ಟು ವರ್ಷ ಈ ದಿನವನ್ನು ಮೂರ್ಖರ ದಿನ ಅಂತಾ ಕರಿತಿದ್ವಿ. ಎಷ್ಟೋ ಜನ ಏಪ್ರಿಲ್ 1ಕ್ಕೆ ತಮಾಷೆ ಮಾಡಿ, ಏಪ್ರಿಲ್ ಫೂಲ್ ಎಂದು ಕೂಗುತ್ತಾರೆ. ಕೆಲವು ತಮಾಷೆಗಳಿಗೆ ಜೀವವೂ ಬಲಿಯಾಗಿರುವ ಉದಾಹರಣೆಯೂ ಇದೆ. ಆದ್ರೆ ಇಂದು ಪ್ರೆಸ್‌ಮೀಟ್ ಮಾಡಿ, ಮಾತನಾಡಿರುವ ನಟ, ನಿರ್ದೇಶಕ ಉಪೇಂದ್ರ, ನಾವು ಏಪ್ರಿಲ್ 1ನ್ನ...

Sandalwood News: ಟ್ವೀಟ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ನಟ ಉಪೇಂದ್ರಾ..

Movie News: ನಟ ಉಪೇಂದ್ರ ಅವರು ಟ್ವೀಟ್ ಮಾಡಿದ್ದು, ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಎಚ್ಚರಿಕೆ!!! "ನಾಳೆ ಬೆಳಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದೆ, ಹಾಗಾಗಿ ಪೋಸ್ಟ್ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡಿದ್ರೂ ಮಾಡಬಹುದು." "ನೀವು ಇದನ್ನ ನೋಡಿದ್ರೆ ಬೇರೆ...

ಮೋದಿ ನಾಯಕತ್ವಕ್ಕೆ ಕುಮಾರಸ್ವಾಮಿ ಸಂತಸ!

ಸೂಪರ್‌ಸ್ಟಾರ್ ರಜಿನಿಕಾಂತ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಕೂಲಿ' ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಆರಂಭವನ್ನು ದಾಖಲಿಸಿದೆ. ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರವು ವಿಶ್ವಾದ್ಯಂತ ₹ 151 ಕೋಟಿ ಗಳಿಸಿದೆ ಎಂದು ಘೋಷಿಸಿದ್ದು, ಇದು ಇತಿಹಾಸದಲ್ಲಿಯೇ ಅತ್ಯುತ್ತಮ ಆರಂಭಿಕ ತಮಿಳು ಚಿತ್ರವಾಗಿದೆ. 'ಕೂಲಿ' ರಜಿನಿಕಾಂತ್ ಅವರ 171ನೇ ಚಿತ್ರ ಆಗಿದ್ದು,...

ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ನಟ ಉಪೇಂದ್ರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಶುರುವಾಗಿದ್ದು, ಇಂದು ರಿಯಲ್ ಸ್ಟಾರ್ ಉಪೇಂದ್ರ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ನಗರದ ಬಿವಿಬಿ ಕಾಲೇಜಿನಲ್ಲಿ ಈ ಅಭಿಯಾನ ನಡೆದಿದ್ದು, ಕಾಲೇಜಿನಿಂದ ನಗರದ ತೋಳನಕೆರೆವರೆಗೆ ವಾಕಥಾನ್ ನಡೆಸಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ವಾಕ್‌ಥಾನ್ ಮೂಲಕ ಉಪೇಂದ್ರ ತೆರಳಿದರು. ಹು-ಧಾ ಅವಳಿ ನಗರದ ಎಲ್ಲಾ ಪದವಿ ಪೂರ್ವ ಮತ್ತು...

UI ಸಿನಿಮಾ ರಿಲೀಸ್‌ಗೂ ಮುನ್ನ ಕಟೀಲು ದುರ್ಗೆಯ ದರ್ಶನ ಪಡೆದ ಸಿನಿಮಾ ತಂಡ

Sandalwood News: ನಿನ್ನೆ ತಾನೇ UI ಸಿನಿಮಾ ವಾರ್ನರ್ ರಿಲೀಸ್ ಮಾಡಿರುವ ಉಪೇಂದ್ರ, ಇಂದು ಮಂಗಳೂರಿನ ಪ್ರಸಿದ್ಧ ಪುಣ್ಯಕ್ಷೇತ್ರ  ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಅದಕ್ಕೂ ಮುನ್ನ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಉಪೇಂದ್ರ...

ನಿಮ್ಮಲ್ಲಿ ಇರೋ ರೆಬ್ಬಲ್ ಕ್ಯಾರೆಕ್ಟರ್ ತೋರಿಸೋದೆ UI: ರಿಯಲ್ ಸ್ಟಾರ್ ಉಪೇಂದ್ರ

Sandalwood News: ಉಪೇಂದ್ರ ನಟನೆಯ ಬಹು ನಿರೀಕ್ಷಿತ ಚಿತ್ರ ಯುಐ ಸಿನಿಮಾದ ವಾರ್ನರ್ ರಿಲೀಸ್ ಆಗಿದೆ. ಈ ಕಾರಣಕ್ಕೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಉಪೇಂದ್ರ, ಟ್ರೈಲರ್ ಟಿಸರ್ ಬೇಡ ಅಂತಾ ವಾರ್ನರ್ ಬಿಟ್ಟಿದೀವಿ. ನನಗೆ ಏನು ಹೇಳ್ಬೇಕೋ ಅದನ್ನೆ ತೋರಿಸಿದ್ದೀನಿ. ನೀವ್ ಮಾಡಿ ನೀನ್ ನೋಡು ಅಂದ್ರೆ ಪ್ರಾಬ್ಲಂಗೆ ಸಾಲ್ಯೂಷನ್ ಸಿಗಲ್ಲ. Ui...

Sandalwood News: ಯುಐ ವಾರ್ನರ್ 2040ರ ರಿಯಲ್ ಸ್ಟೋರಿ!

Movie News: ಉಪೇಂದ್ರ ನಿರ್ದೇಶನದ ಯುಐ ವಾರ್ನರ್ ರಿಲೀಸ್ ಆಗಿದೆ. ವಾರ್ನರ್ ಅಂದಾಕ್ಷಣ ಒಬ್ಬೊಬ್ಬರಿಗೆ ಒಂದೊಂದು ಕುತೂಹಲ ಇತ್ತು. ಟೀಸರ್ ಓಕೆ, ಟ್ರೇಲರ್ ಓಕೆ ಇದೆಂಥದ್ದು ವಾರ್ನರ್ ಎಂಬ ಪ್ರಶ್ನೆ ಕಾಡಿದ್ದು ಸುಳ್ಳಲ್ಲ. ಅವರ ಅನೇಕ ಅಭಿಮಾನಿಗಳ ಪ್ರಶ್ನೆಗೆ ವಾರ್ನರ್ ಉತ್ತರ ಕೊಟ್ಟಿದೆ. ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಸಾವಿರಾರು ವೀಕ್ಷಣೆ ಪಡೆದು ಮುನ್ನುಗ್ಗುತ್ತಿರುವ...

ಕನ್ನಡಿಗರಿಗೆ ಸೆಪ್ಟೆಂಬರ್‌ ಸ್ಪೆಷಲ್‌- ಚಿತ್ರಮಂದಿರಕ್ಕೆ ಸ್ಟಾರ್ಸ್‌ ಸಿನಿಮಾಗಳ ಲಗ್ಗೆ

ಪ್ರಸ್ತುತ ಕನ್ನಡ ಚಿತ್ರರಂಗದ ಸ್ಥಿತಿ ಇದೀಗ ಅಧೋಗತಿಯಲ್ಲಿದೆ! ಹೌದು, ಕಳೆದೆರೆಡು ವರ್ಷಗಳನ್ನು ಸೂಕ್ಷ್ಮವಾಗಿ ಗಮನಿಸುತ್ತ ಬಂದರೆ ಯಾವೊಂದು ಸಿನಿಮಾ ಕೂಡ ಗಾಂಧಿನಗರದಲ್ಲಿ ಜೋರು ಸದ್ದು ಮಾಡಿಲ್ಲ. ಥಿಯೇಟರಲ್ಲಿ ರಿಲೀಸ್‌ ಆಗುವ ಯಾವ ಸಿನಿಮಾ ಕೂಡ ಗಟ್ಟಿಯಾಗಿ ನಿಲ್ಲುತ್ತಿಲ್ಲ. ಅಷ್ಟೇ ಅಲ್ಲ, ಸಿನಿಮಾ ಮಂದಿರದತ್ತ ಪ್ರೇಕ್ಷಕ ಕೂಡ ಇಣುಕು ಹಾಕುತ್ತಿಲ್ಲ. ಇದಕ್ಕೆ ಕಾರಣ ಹಲವು... ಇಲ್ಲಿ...

Upendra : ನಟ ಉಪೇಂದ್ರ ಹೇಳಿಕೆ ಶೋಭೆ ತರುವಂತದಲ್ಲ: ಸದಾನಂದ ತೇರದಾಳ

Hubballi News : ಹೊಲಗೇರಿ ಪದ ಬಳಕೆ ಮಾಡಿದ ನಟ, ನಿರ್ದೇಶಕ ಉಪೇಂದ್ರ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು ನಗರದಲ್ಲಿ ವಿಶ್ವ ಬಹುಜನ ಸಮಾಜ ಧ್ವಜ ಮತ್ತು ಸಂವಿಧಾನ ರಕ್ಷಾ ಸೇನಾ ಸಂಘ ಸಹ ಆಕ್ರೋಶ ವ್ಯಕ್ತಪಡಿಸಿತು. ನಟ ಉಪೇಂದ್ರ ವಿರುದ್ದ...

ಪ್ರಜಾಕೀಯದಿಂದ ಪ್ರಿಯಾಂಕಾ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ..!!

ಪ್ರಿಯಾಂಕಾ ಉಪೇಂದ್ರ ಕ್ರಾಂತಿ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ. ಪತಿಯ ಪ್ರಜಾಕೀಯದ ಪರಿಕಲ್ಪನೆಯನ್ನೆ ಮೂಲ ಮಂತ್ರವಾಗಿಸಿಕೊಂಡು ಮುನ್ನುಗ್ಗುತ್ತಿದ್ದಾರೆ. ಇದಲ್ವೇ ರಿಯಲ್ ರಾಜಕಾರಣ ಅನ್ನೋ ಮಟ್ಟಿಗೆ ಪ್ರಿಯಾಂಕಾ ಉಪೇಂದ್ರ ರಾಜಕೀಯದಲ್ಲಿ ಕ್ರಾಂತಿ ಮಾಡಲಿದ್ದಾರೆ. ಪ್ರಿಯಾಂಕಾ ಉಪೇಂದ್ರ ರಿಯಲ್ ಆಗಿ ರಾಜಕೀಯಕ್ಕೆ ಏನೂ ಬರ್ತಿಲ್ಲ. ಬಂದಿಯೂ ಇಲ್ಲ. "ಪ್ರಜೆಯೇ ಪ್ರಭು" ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿಯೇ ರಾಜಕಾರಣಿಯಾಗಿಯೂ ಅಭಿನಯಿಸುತ್ತಿದ್ದಾರೆ....
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img