karnataka tv Movies : ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ "ನಮಾಮಿ ನಮಾಮಿ" ಎಂಬ ಸುಮಧುರ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...