Tuesday, October 14, 2025

upendra movies

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ – karnataka Tv

karnataka tv Movies : ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ "ನಮಾಮಿ ನಮಾಮಿ" ಎಂಬ ಸುಮಧುರ...

ಪ್ರಜಾಕೀಯದಿಂದ ಪ್ರಿಯಾಂಕಾ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ..!!

ಪ್ರಿಯಾಂಕಾ ಉಪೇಂದ್ರ ಕ್ರಾಂತಿ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ. ಪತಿಯ ಪ್ರಜಾಕೀಯದ ಪರಿಕಲ್ಪನೆಯನ್ನೆ ಮೂಲ ಮಂತ್ರವಾಗಿಸಿಕೊಂಡು ಮುನ್ನುಗ್ಗುತ್ತಿದ್ದಾರೆ. ಇದಲ್ವೇ ರಿಯಲ್ ರಾಜಕಾರಣ ಅನ್ನೋ ಮಟ್ಟಿಗೆ ಪ್ರಿಯಾಂಕಾ ಉಪೇಂದ್ರ ರಾಜಕೀಯದಲ್ಲಿ ಕ್ರಾಂತಿ ಮಾಡಲಿದ್ದಾರೆ. ಪ್ರಿಯಾಂಕಾ ಉಪೇಂದ್ರ ರಿಯಲ್ ಆಗಿ ರಾಜಕೀಯಕ್ಕೆ ಏನೂ ಬರ್ತಿಲ್ಲ. ಬಂದಿಯೂ ಇಲ್ಲ. "ಪ್ರಜೆಯೇ ಪ್ರಭು" ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿಯೇ ರಾಜಕಾರಣಿಯಾಗಿಯೂ ಅಭಿನಯಿಸುತ್ತಿದ್ದಾರೆ....
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img