karnataka tv Movies : ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ "ನಮಾಮಿ ನಮಾಮಿ" ಎಂಬ ಸುಮಧುರ...
ಪ್ರಿಯಾಂಕಾ ಉಪೇಂದ್ರ ಕ್ರಾಂತಿ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ. ಪತಿಯ ಪ್ರಜಾಕೀಯದ ಪರಿಕಲ್ಪನೆಯನ್ನೆ ಮೂಲ ಮಂತ್ರವಾಗಿಸಿಕೊಂಡು ಮುನ್ನುಗ್ಗುತ್ತಿದ್ದಾರೆ. ಇದಲ್ವೇ ರಿಯಲ್ ರಾಜಕಾರಣ ಅನ್ನೋ ಮಟ್ಟಿಗೆ ಪ್ರಿಯಾಂಕಾ ಉಪೇಂದ್ರ ರಾಜಕೀಯದಲ್ಲಿ ಕ್ರಾಂತಿ ಮಾಡಲಿದ್ದಾರೆ.
ಪ್ರಿಯಾಂಕಾ ಉಪೇಂದ್ರ ರಿಯಲ್ ಆಗಿ ರಾಜಕೀಯಕ್ಕೆ ಏನೂ ಬರ್ತಿಲ್ಲ. ಬಂದಿಯೂ ಇಲ್ಲ. "ಪ್ರಜೆಯೇ ಪ್ರಭು" ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿಯೇ ರಾಜಕಾರಣಿಯಾಗಿಯೂ ಅಭಿನಯಿಸುತ್ತಿದ್ದಾರೆ....
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...