ಇತ್ತೀಚಿಗೆ ಬಿಡುಗಡೆಯಾದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದ ಟೀಸರ್ ಕಡಿಮೆ ಸಮಯದಲ್ಲೇ ಇಪ್ಪತ್ತೈದು ಮಿಲಿಯನ್ಗೂ ಮೀರಿ ವೀಕ್ಷಣೆಯಾಗಿ ಭಾರೀ ಜನಮನ್ನಣೆ ಪಡೆಯುತ್ತಿದೆ.
ನಿರೀಕ್ಷೆಗೂ ಮೀರಿ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿರುವ ಈ ಸಂತಸದ ಸಂದರ್ಭದಲ್ಲಿ " ಕಬ್ಜ" ಚಿತ್ರತಂಡ "ರಾಜ್ ಕಪ್" ಫೈನಲ್ ಗಾಗಿ ದೂರದ ದುಬೈಗೆ ತೆರಳಿದೆ. ನಾಯಕ ಉಪೇಂದ್ರ,...
Film News:
ಸೂಪರ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರೂ ಅದು ಫುಲ್ ಡಿಫರೆಂಟ್ ಆಗಿರುತ್ತೆ ಹಾಗೆಯೇ ಇದೀಗ ಅಭಿಮಾನಿಗಳಿಗೆ ಕರೆಯೋಲೆಯೊಂದನ್ನು ಕೊಟ್ಟಿದ್ದಾರೆ ಸೂಪರ್ ಸ್ಟಾರ್ ಉಪೇಂದ್ರ…
ಸೂಪರ್ ಸ್ಟಾರ್ ಉಪೇಂದ್ರ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ಒಂದು ವಿಶೇಷ ಬದಲಾವಣೆ ತಂದವರು . ನಿರಂತರ ಉತ್ತಮ ಸಂದೇಶದ ಸಿನಿಮಾ ನೀಡುತ್ತಾ ಅಭಿ ಮಾನಿ ಗಳಿಗೆ ಹತ್ತಿರವಾಗುತ್ತಿದ್ದಾರೆ. ಏಕ್ಶನ್ ಡೈರೆಕ್ಷನ್...
ನಾಳೆ ಸ್ಯಾಂಡಲ್ವುಡ್ನಲ್ಲಿ ರೋಮಾಂಚನ ಮೂಡಲಿದೆ. ಅದಕ್ಕೆ ಕಾರಣ ರಿಯಲ್ಸ್ಟಾರ್ ನಿರ್ದೇಶನದ ಉಪೇಂದ್ರ ಮುಂದಿನ ಸಿನಿಮಾ. ಟೈಟಲ್ ಏನು ಅಂತ ಹೇಳಿಲ್ಲ.
ಇಂಗ್ಲೀಷ್ನಲ್ಲಿ ಐ ಯು ಅಂತಿದೆ. ಅದರರ್ಥ ನಾನು ನೀನು.. ಈಗ ಅವನು ಯಾರು ಅಂತ ಹೇಳ್ತಾರಾ ಉಪೇಂದ್ರ ಗೊತ್ತಿಲ್ಲ. ಆದ್ರೆ ಉಪೇಂದ್ರ ಹೇಳೋದೆಲ್ಲಾ ಡಿಫ್ರೆಂಟಾಗೇ ಇರುತ್ತೆ ಅನ್ನೋದಂತೂ ಕನ್ಫರ್ಮ್. ಉಪ್ಪಿ ಮುಂದಿನ ಮ್ಯಾಜಿಕಲ್ ಡೈರೆಕ್ಷನ್ಗೆ...
ಅದು ಉಪ್ಪಿ-೨ ಸಿನಿಮಾದ ಮುಹೂರ್ತ, ಚಿತ್ರದ ಇನ್ವಿಟೇಷನ್ ಕಾರ್ಡ್ ತೆರೆದು ನೋಡಿದವರು ಶಾಕ್ ಕಾದಿತ್ತು, ಅಲ್ಲಿದ್ದಿದ್ದು ಕನ್ನಡಿ. ಅಂದ್ರೆ ಇಲ್ಲಿ ನೀನು ಅಂದ್ರೆ ಯಾರು ಅಂತ ಹೇಳೋಕೆ ಹೊರಟಿದ್ರು ಉಪ್ಪಿ. ಉಪ್ಪಿ-೨ಗೆ ಹೀರೋನನ್ನೇ ಉಲ್ಟಾ ಮಾಡಿದ್ದ ಉಪೇಂದ್ರ ಚಿತ್ರದ ಉಪ್ಪಿ-೨ ಮುಹೂರ್ತದಲ್ಲಿ ೫ ಬಗೆಯ ಉಪ್ಪಿಟ್ಟುಗಳನ್ನು ಮಾಡಿಸಿದ್ದು ಡಿಫ್ರೆಂಟ್ ಆಗಿತ್ತು. ಇದೆಲ್ಲಾ ಒನ್ ಅಂಡ್...
ಟೈಟಲ್ ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ..!
ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ರಿಯಲ್ ಸ್ಟಾರ್ ಉಪೇಂದ್ರ. ಇವರಿಬ್ಬರ ಕಾಂಬಿನೇಶನಲ್ಲಿ "I AM R" ಸಿನಿಮಾ ಬರುತ್ತಿದೆ . ರಾಮ್ ಗೋಪಾಲ್ ವರ್ಮ ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ.
ಈ ಚಿತ್ರದ ಶೀರ್ಷಿಕೆ...
ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ. ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ "ಹಂಟರ್" ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್ ಲುಕ್ ಟೀಸರ್ ಅನ್ನು ಉಪೇಂದ್ರ...
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದಲ್ಲಿ ಅಭಿನಯಿಸಲು ನಟ, ನಟಿಯರು ಬೇಕಾಗಿದ್ದಾರೆ ಎಂಬ ಪೋಸ್ಟ್ ಅನ್ನು ಉಪೇಂದ್ರ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಉಪ್ಪಿ ಮತ್ತೆ ಡೈರೆಕ್ಟರ್ ಕ್ಯಾಪ್ ತೊಡುತ್ತಾರೆ ಎಂದು ಹೇಳಿದ ದಿನದಿಂದಲೇ ಅವರ ಅಭಿಮಾನಿಗಳು ಉಪ್ಪಿ ನಿರ್ದೇಶನದ ಹೊಸ ಚಿತ್ರದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.
ಅವರ ಹೊಸ...
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ, ಕಳೆದ 54 ವರ್ಷಗಳಿಂದ ಕನ್ನಡ ಕಲಾದೇವಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರಣಯರಾಜ ಶ್ರೀನಾಥ್ ಅವರ ಕನಸಿನ ಕೂಸು "ಆರ್ಟ್ ಎನ್ ಯು".
ಈ ಸಂಸ್ಥೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟ ಉಪೇಂದ್ರ ಈ ಸಂಸ್ಥೆಯನ್ನು ಉದ್ಘಾಟಿಸಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ನಾನು ಬರಲಿಕ್ಕೆ ಆಗುತ್ತಿಲ್ಲ. ಶ್ರೀನಾಥ್...
www.karnatakatv.net:ಕಬ್ಜ ಸಿನಿಮಾ ಸೆಟ್ಟೇರಿದಾಗಿನಿಂದ ಇಲ್ಲಿಯವರೆಗೆ ಸಾಕಷ್ಟು ಸುದ್ದಿ ಮಾಡುತ್ತಲೇ ಇದೆ. ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಕಬ್ಜ ಆರ್.ಚಂದ್ರು ಅವರ ಕನಸಿನ ಕೂಸು ಎಂದೇ ಹೇಳಬಹುದು. ಸದ್ಯ ಚಿತ್ರದ ಅರ್ಧದಷ್ಟು ಕೆಲಸಗಳು ಪೂರ್ಣಗೊಂಡಿದ್ದು ನಾಳೆ ಚಿತ್ರತಂಡವನ್ನು ಸೇರಲಿದ್ದಾರೆ ಕಿಚ್ಚ ಸುದೀಪ್.
ಆಸಕ್ತಿದಾಯಕ ಪಾತ್ರ ಮಾಡಲಿರುವ ಸುದೀಪ್, ಮಾಫಿಯಾ ದೊರೆ ಭಾರ್ಗವ್ ಭಕ್ಷಿ...
ಬೆಂಗಳೂರು- ನಿನ್ನೆ ರಾತ್ರಿ ಎಲ್ಲರೊಂದಿಗೆ ನಗುನಗುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಕಂಠೀರವ ಕ್ರೀಡಾಂಗಣದಲ್ಲಿ ಸ್ತಬ್ಧರಾಗಿ ಮಲಗಿದ್ದಾರೆ. ಇಂದು ಬೆಳಗ್ಗೆವರೆಗೂ ಚೆನ್ನಾಗಿಯೇ ಇದ್ದ ಅಪ್ಪು, ಜಿಮ್ ಮುಗಿಸಿ ಮನೆಯೊಳಗೆ ಬರುತ್ತಿದ್ದಂತೆಯೇ ತೀವ್ರ ಅಸ್ವಸ್ಥರಾಗಿದ್ರು. ಕಡೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಆದ್ರೆ ನಿನ್ನೆಯಷ್ಟೇ ಸಂಗೀತ ನಿರ್ದೇಶಕ ಗುರುಕಿರಣ್ ಬರ್ತ್ ಡೇಗೆ...