Friday, April 3, 2026

upendra

ಹೈದರಾಬಾದ್ ನ ಸಿನಿಫೆಡರೇಶನ್ ವಿರುದ್ದ ಗಂಭೀರ ಆರೋಪ; ತ್ರಿಶೂಲಂ ಶೂಟಿಂಗ್ ಗೆ ಅಡ್ಡಿ

www.karnatakatv.net: ರವಿಚಂದ್ರನ್ ಮತ್ತು ಉಪೇಂದ್ರ ನಟಿಸುತ್ತಿರುವ 'ತ್ರಿಶೂಲಂ' ಚಿತ್ರೀಕರಣಕ್ಕೆ ಇಂದು ಅಡ್ಡಿಯಾಗಿದ್ದು, ಈ ಚಿತ್ರಕ್ಕೆ ಪ್ರಕಾಶ್ ರಾವ್ ಆಕ್ಷನ್ ಹೇಳುತ್ತಿರುವ ಈ ಚಿತ್ರ ಹೈದರಾಬಾದ್ ನಲ್ಲಿ ಶೂಟಿಂಗ್ ಗೆ ತೆರಳಿದ್ದರು, ಆದರೆ ಈಗ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೈದರಾಬಾದ್ ನ ಸಿನಿಫೆಡರೇಶನ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು...

ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಉಪ್ಪಿ..!

www.karnatakatv.net : ಚಂದನವನದ ಬುದ್ದಿವಂತ, ರಿಯಲ್ ಸ್ಟಾರ್ ಉಪೇಂದ್ರ. ಶ್, ಓಂ, ಏ, ಸೂಪರ್, ಇಂತಹ ಸಿನಿಮಾಗಳ ಮೂಲಕ ಸ್ಯಾಂಡಲ್ವುಡ್‌ನಲ್ಲಿ ಬೇರೆ ರೀತಿಯ ಕಥೆ ಹಾಗೂ ವಿಭಿನ್ನ ಸ್ಟೈಲ್‌ಗಳಿಂದ ಹೊಸ ಟ್ರೆಂಡ್ ಸೃಷ್ಟಿಸಿದ ಕಲಾವಿದ. ಸೂಪರ್ ಸ್ಟಾರ್ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಫೇಮಸ್. ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ರಾಜಕೀಯ ಕ್ಷೇತ್ರಕ್ಕೂ ಪಾದಾರ್ಪಣೆ...

ಮತ್ತೆ ಕನ್ನಡಕ್ಕೆ ಬಂದ ಕುರುಕ್ಷೇತ್ರದ ‘ಭೀಮ’… ಉಪೇಂದ್ರ ‘ಕಬ್ಜ’ ಸಿನಿಮಾದಲ್ಲಿ ಡ್ಯಾನಿಶ್ ಅಖ್ತರ್…!

ಕಟ್ಟುಮಸ್ತಾದ ದೇಹ… ಅಜಾನುಬಾಹು ತೋಳು.. ಅದ್ಭುತ ನಟನೆ ಮೂಲಕ ಕರುನಾಡಿ ಮನಸು ಗೆದ್ದ ನಟ ಡ್ಯಾನಿಶ್ ಅಖ್ತರ್ ಸೈಫಿ. ಸಿನಿಮಾದಲ್ಲಿ ಭೀಮ ಪಾತ್ರದಲ್ಲಿ ಮಿಂಚಿದ್ದ ಡ್ಯಾನೀಶ್ ಮತ್ತೊಂದು‌ ಕನ್ನಡ ಸಿನಿಮಾದಲ್ಲಿ ನಟಿಸ್ತಿದ್ದಾರೆ. ಅದು ಸ್ಟಾರ್ ಹೀರೋ ಸಿನಿಮಾದಲ್ಲಿ. ಉಪ್ಪಿ 'ಕಬ್ಜ'ದಲ್ಲಿ ಡ್ಯಾನೀಶ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ನಲ್ಲಿ ಏಳು ಭಾಷೆಯಲ್ಲಿ ಬರ್ತಿರುವ ಕಬ್ಜ...

ಮಂಜು ಮಾಂಡವ್ಯ ಆಕ್ಷನ್ ಕಟ್ ನಲ್ಲಿ ಉಪ್ಪಿ ಹೊಸ ಸಿನಿಮಾ

www.karnatakatv.net : ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಮತ್ತೆ ಕ್ರಾಂತಿಕಾರಿ ಗೆಟಪ್ನಲ್ಲಿ ಸಿನಿಪ್ರಿಯರ ಮುಂದೆ ಬರಲು ರೆಡಿಯಾಗ್ತಿದ್ದಾರೆ.. ಈ ಹಿಂದೆ ಸೂಪರ್ ಹಾಗೂ ಟೋಪಿವಾಲ ಚಿತ್ರಗಳಲ್ಲಿ ಕ್ರಾಂತಿಕಾರಕ ವಿಚಾರಗಳನ್ನ ಉಪ್ಪಿ ಹೇಳಿದ್ರು.. ಇದೀಗ ಅಂತಹದ್ದೇ ಸಬ್ಜೆಕ್ಟ್ ಇರುವ ಮತ್ತೊಂದು ಸಿನಿಮಾದಲ್ಲಿ ನಟಿಸಲಿದ್ದಾರಂತೆ.. ಉಪ್ಪಿ ನಟಿಸಲಿರುವ ಈ ಹೊಸ ಚಿತ್ರಕ್ಕೆ ಮಾಸ್ಟರ್ ಪೀಸ್, ಶ್ರೀ ಭರತ ಬಾಹುಬಲಿ ಸಿನಿಮಾಗಳ...

ಪ್ರಿನ್ಸ್ ಎದುರು ಖಳನಾಯಕನಾಗಿ ಅಬ್ಬರಿಸುವುದು ಕಿಚ್ಚಾನಾ? ಉಪ್ಪಿನಾ?

ಸರ್ಕಾರಿ ವಾರಿ ಪಟ, ಸದ್ಯ ತೆಲುಗಿನಲ್ಲಿ ಮೂಡಿಬರಲು ಸಜ್ಜಾಗಿರುವ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಬಹುನಿರೀಕ್ಷಿತ ಚಿತ್ರ. ಈ ಮೊದಲು ಈ ಚಿತ್ರದಲ್ಲಿ ಕಿಚ್ಚ ಸುದೀಪ್ ವಿಲನ್ ಆಗಿ ಅಬ್ಬರಿಸುತ್ತಾರೆ ಎಂದು ಹೇಳಲಾಗಿತ್ತು. ಆದ್ರೀಗ ರಿಯಲ್ ಸ್ಟಾರ್ ಉಪೇಂದ್ರ ನಟಿಸುತ್ತಾರೆಂದು ಹೇಳಲಾಗುತ್ತಿದೆ. ಗೀತ ಗೋವಿಂದಂ ಖ್ಯಾತಿಯ ನಿರ್ದೇಶಕ ಪರಷುರಾಮ್ ಸರ್ಕಾರಿ ವಾರಿ ಪಟ ಚಿತ್ರ...

ಸಿದ್ದರಾಮಯ್ಯ, ಯಡಿಯೂರಪ್ಪ ನಂತರ ಉಪೇಂದ್ರ.!

ಕರ್ನಾಟಕ ಟಿವಿ : ಹತ್ತು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅನ್ಯಾಯವಾಯ್ತು. ಇದೀಗ ರಾಜ್ಯದಲ್ಲಿ ಬಿಜೆಪಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದ್ರೆ ಕರ್ನಾಟಕದ ಜನ ನೆರೆಯಿಂದ ನೊಂದಿದ್ರು ಕಣ್ಣಿರೊರೆಸುವ ಕೆಲಸವನ್ನ ಮೋದಿ ಮಾಡಲಿಲ್ಲ. ಚುನಾವಣಾ ಪ್ರಚಾರಕ್ಕೆ ಬಂದು ಭಾಷಣ ಮಾಡುವ ಮೋಡಿ ಕನ್ನಡಿಗರ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಈಗಾಗಿ ಜನ...

ವರ್ಲ್ಡ್ ಟಾಪ್-50 ನಿರ್ದೇಶಕರ ಪಟ್ಟಿಯಲ್ಲಿ ಉಪ್ಪಿ ಗೆ ಯಾವ ಸ್ಥಾನ ಗೊತ್ತಾ..?

ಉಪೇಂದ್ರ ಅಂದ್ರೆನೇ ವಿಶೇಷ ಚೈತನ್ಯ. ನಿರ್ದೇಶಕನಾಗಿ, ನಟನಾಗಿ ಅಷ್ಟೇ ಯಾಕೆ ರಾಜಕೀಯವಾಗಿಯೂ ಕೂಡ ಅವರು ವಿಭಿನ್ನ ವಿಶೇಷ.. ಹೌದು ಉಪ್ಪಿ ಅಂದ್ರೆ ಅವರೊಬ್ಬ ಪ್ರಾಯೋಗಿಕ ವ್ಯಕ್ತಿ ಅನ್ನೋದು ಪ್ರತಿಯೊಬ್ಬ ಸಿನಿ ರಸಿಕನಿಗೂ ಗೊತ್ತು. ಹಾಗಾಗಿಯೇ ರಿಯಲ್ ಸ್ಟಾರ್ ಉಪೇಂದ್ರ ಇಂದು, ಇಡೀ ವಿಶ್ವಕ್ಕೆ ಪರಿಚಿತವಾಗುವಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರು. ಅಷ್ಟಕ್ಕೂ ಉಪ್ಪಿ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img