Saturday, April 12, 2025

upendra

ಮಂಜು ಮಾಂಡವ್ಯ ಆಕ್ಷನ್ ಕಟ್ ನಲ್ಲಿ ಉಪ್ಪಿ ಹೊಸ ಸಿನಿಮಾ

www.karnatakatv.net : ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಮತ್ತೆ ಕ್ರಾಂತಿಕಾರಿ ಗೆಟಪ್ನಲ್ಲಿ ಸಿನಿಪ್ರಿಯರ ಮುಂದೆ ಬರಲು ರೆಡಿಯಾಗ್ತಿದ್ದಾರೆ.. ಈ ಹಿಂದೆ ಸೂಪರ್ ಹಾಗೂ ಟೋಪಿವಾಲ ಚಿತ್ರಗಳಲ್ಲಿ ಕ್ರಾಂತಿಕಾರಕ ವಿಚಾರಗಳನ್ನ ಉಪ್ಪಿ ಹೇಳಿದ್ರು.. ಇದೀಗ ಅಂತಹದ್ದೇ ಸಬ್ಜೆಕ್ಟ್ ಇರುವ ಮತ್ತೊಂದು ಸಿನಿಮಾದಲ್ಲಿ ನಟಿಸಲಿದ್ದಾರಂತೆ.. ಉಪ್ಪಿ ನಟಿಸಲಿರುವ ಈ ಹೊಸ ಚಿತ್ರಕ್ಕೆ ಮಾಸ್ಟರ್ ಪೀಸ್, ಶ್ರೀ ಭರತ ಬಾಹುಬಲಿ ಸಿನಿಮಾಗಳ...

ಪ್ರಿನ್ಸ್ ಎದುರು ಖಳನಾಯಕನಾಗಿ ಅಬ್ಬರಿಸುವುದು ಕಿಚ್ಚಾನಾ? ಉಪ್ಪಿನಾ?

ಸರ್ಕಾರಿ ವಾರಿ ಪಟ, ಸದ್ಯ ತೆಲುಗಿನಲ್ಲಿ ಮೂಡಿಬರಲು ಸಜ್ಜಾಗಿರುವ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಬಹುನಿರೀಕ್ಷಿತ ಚಿತ್ರ. ಈ ಮೊದಲು ಈ ಚಿತ್ರದಲ್ಲಿ ಕಿಚ್ಚ ಸುದೀಪ್ ವಿಲನ್ ಆಗಿ ಅಬ್ಬರಿಸುತ್ತಾರೆ ಎಂದು ಹೇಳಲಾಗಿತ್ತು. ಆದ್ರೀಗ ರಿಯಲ್ ಸ್ಟಾರ್ ಉಪೇಂದ್ರ ನಟಿಸುತ್ತಾರೆಂದು ಹೇಳಲಾಗುತ್ತಿದೆ. ಗೀತ ಗೋವಿಂದಂ ಖ್ಯಾತಿಯ ನಿರ್ದೇಶಕ ಪರಷುರಾಮ್ ಸರ್ಕಾರಿ ವಾರಿ ಪಟ ಚಿತ್ರ...

ಸಿದ್ದರಾಮಯ್ಯ, ಯಡಿಯೂರಪ್ಪ ನಂತರ ಉಪೇಂದ್ರ.!

ಕರ್ನಾಟಕ ಟಿವಿ : ಹತ್ತು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅನ್ಯಾಯವಾಯ್ತು. ಇದೀಗ ರಾಜ್ಯದಲ್ಲಿ ಬಿಜೆಪಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದ್ರೆ ಕರ್ನಾಟಕದ ಜನ ನೆರೆಯಿಂದ ನೊಂದಿದ್ರು ಕಣ್ಣಿರೊರೆಸುವ ಕೆಲಸವನ್ನ ಮೋದಿ ಮಾಡಲಿಲ್ಲ. ಚುನಾವಣಾ ಪ್ರಚಾರಕ್ಕೆ ಬಂದು ಭಾಷಣ ಮಾಡುವ ಮೋಡಿ ಕನ್ನಡಿಗರ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಈಗಾಗಿ ಜನ...

ವರ್ಲ್ಡ್ ಟಾಪ್-50 ನಿರ್ದೇಶಕರ ಪಟ್ಟಿಯಲ್ಲಿ ಉಪ್ಪಿ ಗೆ ಯಾವ ಸ್ಥಾನ ಗೊತ್ತಾ..?

ಉಪೇಂದ್ರ ಅಂದ್ರೆನೇ ವಿಶೇಷ ಚೈತನ್ಯ. ನಿರ್ದೇಶಕನಾಗಿ, ನಟನಾಗಿ ಅಷ್ಟೇ ಯಾಕೆ ರಾಜಕೀಯವಾಗಿಯೂ ಕೂಡ ಅವರು ವಿಭಿನ್ನ ವಿಶೇಷ.. ಹೌದು ಉಪ್ಪಿ ಅಂದ್ರೆ ಅವರೊಬ್ಬ ಪ್ರಾಯೋಗಿಕ ವ್ಯಕ್ತಿ ಅನ್ನೋದು ಪ್ರತಿಯೊಬ್ಬ ಸಿನಿ ರಸಿಕನಿಗೂ ಗೊತ್ತು. ಹಾಗಾಗಿಯೇ ರಿಯಲ್ ಸ್ಟಾರ್ ಉಪೇಂದ್ರ ಇಂದು, ಇಡೀ ವಿಶ್ವಕ್ಕೆ ಪರಿಚಿತವಾಗುವಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರು. ಅಷ್ಟಕ್ಕೂ ಉಪ್ಪಿ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img