Wednesday, August 20, 2025

upendra

ಮತ್ತೆ ಕನ್ನಡಕ್ಕೆ ಬಂದ ಕುರುಕ್ಷೇತ್ರದ ‘ಭೀಮ’… ಉಪೇಂದ್ರ ‘ಕಬ್ಜ’ ಸಿನಿಮಾದಲ್ಲಿ ಡ್ಯಾನಿಶ್ ಅಖ್ತರ್…!

ಕಟ್ಟುಮಸ್ತಾದ ದೇಹ… ಅಜಾನುಬಾಹು ತೋಳು.. ಅದ್ಭುತ ನಟನೆ ಮೂಲಕ ಕರುನಾಡಿ ಮನಸು ಗೆದ್ದ ನಟ ಡ್ಯಾನಿಶ್ ಅಖ್ತರ್ ಸೈಫಿ. ಸಿನಿಮಾದಲ್ಲಿ ಭೀಮ ಪಾತ್ರದಲ್ಲಿ ಮಿಂಚಿದ್ದ ಡ್ಯಾನೀಶ್ ಮತ್ತೊಂದು‌ ಕನ್ನಡ ಸಿನಿಮಾದಲ್ಲಿ ನಟಿಸ್ತಿದ್ದಾರೆ. ಅದು ಸ್ಟಾರ್ ಹೀರೋ ಸಿನಿಮಾದಲ್ಲಿ. ಉಪ್ಪಿ 'ಕಬ್ಜ'ದಲ್ಲಿ ಡ್ಯಾನೀಶ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ನಲ್ಲಿ ಏಳು ಭಾಷೆಯಲ್ಲಿ ಬರ್ತಿರುವ ಕಬ್ಜ...

ಮಂಜು ಮಾಂಡವ್ಯ ಆಕ್ಷನ್ ಕಟ್ ನಲ್ಲಿ ಉಪ್ಪಿ ಹೊಸ ಸಿನಿಮಾ

www.karnatakatv.net : ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಮತ್ತೆ ಕ್ರಾಂತಿಕಾರಿ ಗೆಟಪ್ನಲ್ಲಿ ಸಿನಿಪ್ರಿಯರ ಮುಂದೆ ಬರಲು ರೆಡಿಯಾಗ್ತಿದ್ದಾರೆ.. ಈ ಹಿಂದೆ ಸೂಪರ್ ಹಾಗೂ ಟೋಪಿವಾಲ ಚಿತ್ರಗಳಲ್ಲಿ ಕ್ರಾಂತಿಕಾರಕ ವಿಚಾರಗಳನ್ನ ಉಪ್ಪಿ ಹೇಳಿದ್ರು.. ಇದೀಗ ಅಂತಹದ್ದೇ ಸಬ್ಜೆಕ್ಟ್ ಇರುವ ಮತ್ತೊಂದು ಸಿನಿಮಾದಲ್ಲಿ ನಟಿಸಲಿದ್ದಾರಂತೆ.. ಉಪ್ಪಿ ನಟಿಸಲಿರುವ ಈ ಹೊಸ ಚಿತ್ರಕ್ಕೆ ಮಾಸ್ಟರ್ ಪೀಸ್, ಶ್ರೀ ಭರತ ಬಾಹುಬಲಿ ಸಿನಿಮಾಗಳ...

ಪ್ರಿನ್ಸ್ ಎದುರು ಖಳನಾಯಕನಾಗಿ ಅಬ್ಬರಿಸುವುದು ಕಿಚ್ಚಾನಾ? ಉಪ್ಪಿನಾ?

ಸರ್ಕಾರಿ ವಾರಿ ಪಟ, ಸದ್ಯ ತೆಲುಗಿನಲ್ಲಿ ಮೂಡಿಬರಲು ಸಜ್ಜಾಗಿರುವ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಬಹುನಿರೀಕ್ಷಿತ ಚಿತ್ರ. ಈ ಮೊದಲು ಈ ಚಿತ್ರದಲ್ಲಿ ಕಿಚ್ಚ ಸುದೀಪ್ ವಿಲನ್ ಆಗಿ ಅಬ್ಬರಿಸುತ್ತಾರೆ ಎಂದು ಹೇಳಲಾಗಿತ್ತು. ಆದ್ರೀಗ ರಿಯಲ್ ಸ್ಟಾರ್ ಉಪೇಂದ್ರ ನಟಿಸುತ್ತಾರೆಂದು ಹೇಳಲಾಗುತ್ತಿದೆ. ಗೀತ ಗೋವಿಂದಂ ಖ್ಯಾತಿಯ ನಿರ್ದೇಶಕ ಪರಷುರಾಮ್ ಸರ್ಕಾರಿ ವಾರಿ ಪಟ ಚಿತ್ರ...

ಸಿದ್ದರಾಮಯ್ಯ, ಯಡಿಯೂರಪ್ಪ ನಂತರ ಉಪೇಂದ್ರ.!

ಕರ್ನಾಟಕ ಟಿವಿ : ಹತ್ತು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅನ್ಯಾಯವಾಯ್ತು. ಇದೀಗ ರಾಜ್ಯದಲ್ಲಿ ಬಿಜೆಪಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದ್ರೆ ಕರ್ನಾಟಕದ ಜನ ನೆರೆಯಿಂದ ನೊಂದಿದ್ರು ಕಣ್ಣಿರೊರೆಸುವ ಕೆಲಸವನ್ನ ಮೋದಿ ಮಾಡಲಿಲ್ಲ. ಚುನಾವಣಾ ಪ್ರಚಾರಕ್ಕೆ ಬಂದು ಭಾಷಣ ಮಾಡುವ ಮೋಡಿ ಕನ್ನಡಿಗರ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಈಗಾಗಿ ಜನ...

ವರ್ಲ್ಡ್ ಟಾಪ್-50 ನಿರ್ದೇಶಕರ ಪಟ್ಟಿಯಲ್ಲಿ ಉಪ್ಪಿ ಗೆ ಯಾವ ಸ್ಥಾನ ಗೊತ್ತಾ..?

ಉಪೇಂದ್ರ ಅಂದ್ರೆನೇ ವಿಶೇಷ ಚೈತನ್ಯ. ನಿರ್ದೇಶಕನಾಗಿ, ನಟನಾಗಿ ಅಷ್ಟೇ ಯಾಕೆ ರಾಜಕೀಯವಾಗಿಯೂ ಕೂಡ ಅವರು ವಿಭಿನ್ನ ವಿಶೇಷ.. ಹೌದು ಉಪ್ಪಿ ಅಂದ್ರೆ ಅವರೊಬ್ಬ ಪ್ರಾಯೋಗಿಕ ವ್ಯಕ್ತಿ ಅನ್ನೋದು ಪ್ರತಿಯೊಬ್ಬ ಸಿನಿ ರಸಿಕನಿಗೂ ಗೊತ್ತು. ಹಾಗಾಗಿಯೇ ರಿಯಲ್ ಸ್ಟಾರ್ ಉಪೇಂದ್ರ ಇಂದು, ಇಡೀ ವಿಶ್ವಕ್ಕೆ ಪರಿಚಿತವಾಗುವಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರು. ಅಷ್ಟಕ್ಕೂ ಉಪ್ಪಿ...
- Advertisement -spot_img

Latest News

Web News: ಪ್ರೀತಿ, ವಿಶ್ವಾಸ, ಸಂಬಂಧ, ಭಾಂಧವ್ಯ ಎಲ್ಲ ದೇವರ ಬಳಿ ಇರಲಿ, ಅಲ್ಲೆಂದೂ ಮೋಸವಾಗುವುದಿಲ್ಲ: ನಿಶಾ

Web News: ಆಧ್ಯಾತ್ಮದ ಬಗ್ಗೆ ಹೆಚ್ಚು ಆಸಕ್ತಿ ಇರಿಸಿರುವ ನಿಶಾ ಯೋಗೇಶ್ವರ್, ಮನುಷ್ಯರ ಜತೆಗಿನ ಸಂಬಂಧ, ಪ್ರೀತಿ, ಕಾಳಜಿಯ ಮೇಲೆ ನಂಬಿಕೆ ಕಳೆದುಕ``ಂಡಿರುವಂತೆ ಕಾಣುತ್ತಿದ್ದಾರೆ. ಅವರು...
- Advertisement -spot_img