ಈ ಶೆಟ್ಟರ ಪಾರ್ಟಿ ಸ್ಯಾಂಡಲ್ವುಡ್ಡಲ್ಲಿ ಕ್ರಿಯೇಟಿವ್ ಸಿನಿಮಾಗಳ ಮೂಲಕ ಸಿನಿಪ್ರಿಯರ ಫೇವರಿಟ್ ಆಗ್ಬಿಟ್ಟಿದೆ. ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಈಗ ಈ ಶೆಟ್ಟರ ಗ್ಯಾಂಗ್ನ ಬಗ್ಗೆ ಹೋಪ್ಫುಲ್ಲಾಗಿ ಮಾತಾಡಿರೋದು ಪ್ರಮೋದ್ ಶೆಟ್ಟಿ. ಪ್ರಮೋದ್ ಶೆಟ್ಟರು ಆಕ್ಟ್ ಮಾಡಿರೋ ಹೋಪ್ ಸಿನಿಮಾ ಜುಲೈನಲ್ಲಿ ರಿಲೀಸ್ ಆಗ್ತಿದೆ. ಇಲ್ಲಿ ಕರಪ್ಟ್ ಕೆ.ಎ.ಎಸ್ ಆಪೀಸರ್...
ಕರ್ನಾಟಕ ಟಿವಿ : ಹತ್ತು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅನ್ಯಾಯವಾಯ್ತು. ಇದೀಗ
ರಾಜ್ಯದಲ್ಲಿ ಬಿಜೆಪಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದ್ರೆ ಕರ್ನಾಟಕದ ಜನ ನೆರೆಯಿಂದ ನೊಂದಿದ್ರು ಕಣ್ಣಿರೊರೆಸುವ ಕೆಲಸವನ್ನ ಮೋದಿ ಮಾಡಲಿಲ್ಲ. ಚುನಾವಣಾ ಪ್ರಚಾರಕ್ಕೆ ಬಂದು ಭಾಷಣ ಮಾಡುವ ಮೋಡಿ ಕನ್ನಡಿಗರ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಈಗಾಗಿ ಜನ ಕಾಂಗ್ರೆಸ್ ಹಾಗೂ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...