Thursday, October 16, 2025

Upparpet

ರಾಯಚೂರು ಎಫ್ ಡಿಸಿ ಬೆಂಗಳೂರಲ್ಲಿ ಶವವಾಗಿ ಪತ್ತೆ…!

ಬೆಂಗಳೂರು- ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಇಂದು ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿಯ ಮೊದಲ ದರ್ಜೆ ಸಹಾಯಕ ಇಂದು ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 23 ರಂದು ಪ್ರಕಾಶ್ ಬಾಬು ನಾಪತ್ತೆಯಾಗಿದ್ರು. ಈ ಪ್ರಕರಣ...
- Advertisement -spot_img

Latest News

ಆಹಾರವಿಲ್ಲದೇ ಸಾವಿರಾರು ಸಾವು : ಬೆಚ್ಚಿ ಬೀಳಿಸುತ್ತೆ CM ರಿಪೋರ್ಟ್‌ !

ಅಂಕಿ ಅಂಶದ ಸಮೇತ ಪ್ರತಿದಿನ ಆಹಾರ ಇಲ್ಲದೇ ಇಷ್ಟು ಮಂದಿ ಸಾಯತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ಮಾಡುತ್ತಿರುವ...
- Advertisement -spot_img