Friday, July 4, 2025

Upparpet

ರಾಯಚೂರು ಎಫ್ ಡಿಸಿ ಬೆಂಗಳೂರಲ್ಲಿ ಶವವಾಗಿ ಪತ್ತೆ…!

ಬೆಂಗಳೂರು- ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಇಂದು ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿಯ ಮೊದಲ ದರ್ಜೆ ಸಹಾಯಕ ಇಂದು ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 23 ರಂದು ಪ್ರಕಾಶ್ ಬಾಬು ನಾಪತ್ತೆಯಾಗಿದ್ರು. ಈ ಪ್ರಕರಣ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img