Monday, July 13, 2026

Upparpet

ರಾಯಚೂರು ಎಫ್ ಡಿಸಿ ಬೆಂಗಳೂರಲ್ಲಿ ಶವವಾಗಿ ಪತ್ತೆ…!

ಬೆಂಗಳೂರು- ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಇಂದು ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿಯ ಮೊದಲ ದರ್ಜೆ ಸಹಾಯಕ ಇಂದು ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 23 ರಂದು ಪ್ರಕಾಶ್ ಬಾಬು ನಾಪತ್ತೆಯಾಗಿದ್ರು. ಈ ಪ್ರಕರಣ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img