Friday, September 18, 2026

upper bhadra

ಭದ್ರಾ ಮೇಲ್ದಂಡೆ ಯೋಜನೆಗಾಗಿ ಅನುದಾನ ಬಿಡುಗಡೆಗೆ ಒತ್ತಾಯ – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=PTeNl0soHp0 ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img