Thursday, January 22, 2026

#uppinangad news

Arun Kumar Puttila : ಉಪ್ಪಿನಂಗಡಿ ಹೆದ್ದಾರಿ ಕಾಮಗಾರಿಯಿಂದ ದುರ್ನಾತ ಸಮಸ್ಯೆ: ಅರುಣ್ ಪುತ್ತಿಲ ಭೇಟಿ ನಂತರ ಎಚ್ಚೆತ್ತ ಅಧಿಕಾರಿಗಳು

Uppinangadi News : ಉಪ್ಪಿನಂಗಡಿಯಲ್ಲಿ ಎನ್ ಹೆಚ್ ಕಾಮಗಾರಿಯಲ್ಲಿ ತಡೆಗೋಡೆ ಕುಸಿದು ಕಳೆದೆರಡು ವಾರದಿಂದ ತೋಟದಲ್ಲಿ ನೀರು ನಿಂತು ದುರ್ನಾತ ಬೀರಿ,ಅಡಿಕೆ ಗಿಡಗಳು ರೋಗಕ್ಕೆ ಈಡಾಗುತ್ತಿದ್ದವು. ಆಡಳಿತದಾರರು ಸಮಸ್ಯೆಯ ಬಗ್ಗೆ ಅಸಡ್ಡೆ ತೋರಿಸಿದ್ದರು. ಈ  ವಿಚಾರವಾಗಿ ಅರುಣ್ ಕುಮಾರ್ ಪುತ್ತಿಲ ಹಾಗು ಅವರ ತಂಡ ಸ್ಥಳಕ್ಕೆ ಆಗಮಿಸಿ ನಂತರ ಪ್ರಾಧಿಕಾರದ ಅಧಿಕಾರಿಗಳಲ್ಲಿ ಮಾತನಾಡಿದ ನಂತರ ಅಧಿಕಾರಿಗಳು...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img