Thursday, April 30, 2026

#uppinangad news

Arun Kumar Puttila : ಉಪ್ಪಿನಂಗಡಿ ಹೆದ್ದಾರಿ ಕಾಮಗಾರಿಯಿಂದ ದುರ್ನಾತ ಸಮಸ್ಯೆ: ಅರುಣ್ ಪುತ್ತಿಲ ಭೇಟಿ ನಂತರ ಎಚ್ಚೆತ್ತ ಅಧಿಕಾರಿಗಳು

Uppinangadi News : ಉಪ್ಪಿನಂಗಡಿಯಲ್ಲಿ ಎನ್ ಹೆಚ್ ಕಾಮಗಾರಿಯಲ್ಲಿ ತಡೆಗೋಡೆ ಕುಸಿದು ಕಳೆದೆರಡು ವಾರದಿಂದ ತೋಟದಲ್ಲಿ ನೀರು ನಿಂತು ದುರ್ನಾತ ಬೀರಿ,ಅಡಿಕೆ ಗಿಡಗಳು ರೋಗಕ್ಕೆ ಈಡಾಗುತ್ತಿದ್ದವು. ಆಡಳಿತದಾರರು ಸಮಸ್ಯೆಯ ಬಗ್ಗೆ ಅಸಡ್ಡೆ ತೋರಿಸಿದ್ದರು. ಈ  ವಿಚಾರವಾಗಿ ಅರುಣ್ ಕುಮಾರ್ ಪುತ್ತಿಲ ಹಾಗು ಅವರ ತಂಡ ಸ್ಥಳಕ್ಕೆ ಆಗಮಿಸಿ ನಂತರ ಪ್ರಾಧಿಕಾರದ ಅಧಿಕಾರಿಗಳಲ್ಲಿ ಮಾತನಾಡಿದ ನಂತರ ಅಧಿಕಾರಿಗಳು...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img