www.karnatakatv.net : ರಾಯಚೂರು: ನೂತನ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಸ್ಥಾನ ನೀಡದ ಹಿನ್ನಲೆ ಶಾಸಕ ಶಿವನಗೌಡ ನಾಯಕರಿಂದ ತೀವ್ರ ಅಸಮಧಾನ ವ್ಯಕ್ತವಾಗಿದೆ. ದೇವದುರ್ಗ ಶಾಸಕ ಶಿವನಗೌಡ ನಾಯಕ ಇಂದು ಮಾದ್ಯಮದ ಎದುರು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ನಮಗೆ ನೋವಾಗಿದೆ ಎಂದಿದ್ದಾರೆ. ಕೇಂದ್ರದ ಒಲವಿದ್ದರೂ ರಾಜ್ಯದ ಹಿರಿಯರಿಂದ ನಮಗೆ ಅನ್ಯಾಯವಾಗಿದೆ. ಹಿರಿಯರಿಂದ ನಾನು...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...