Thursday, August 6, 2026

urban development

ಬೀದರ್‌ನಲ್ಲಿ ಹೈ-ವೋಲ್ಟೇಜ್ ಪ್ರಗತಿ ಪರಿಶೀಲನೆ-ಯತೀಂದ್ರ ಸಿದ್ದರಾಮಯ್ಯ

ಬೀದರ್‌ನಲ್ಲಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಪ್ರಗತಿ ಪರಿಶೀಲನಾ ಸಭೆ ಆರಂಭವಾಗಿದೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಬೀದರ್ ಮಹಾನಗರ ಪಾಲಿಕೆಯ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ನಗರಾಭಿವೃದ್ಧಿ ಸಚಿವರಾದ ಬಳಿಕ ಮೊದಲ ಬಾರಿಗೆ ಯತೀಂದ್ರ ಸಿದ್ದರಾಮಯ್ಯ ಬೀದರ್‌ಗೆ...

ನಗರಾಭಿವೃದ್ದಿ ಹೆಸರಲ್ಲಿ ಪರಿಸರ ಹಾನಿ ..! ಮರಗಳಿಗೆ ಕೊಡಲಿ

Bangalore story ಕೆಲವು ತಿಂಗಳುಗಳ ಹಿಂದೆ ಯೋಜನೆ ಹಅಕಿರುವ ಸ್ಯಾಂಕಿ ಕರೆಯ ಪಕ್ಕದಲ್ಲಿರುವ ರಸ್ತೆ ಅಗಲೀಕರಣ ಮತ್ತು ಮೇಲ್ಸೆತುವೆ ನಿರ್ಮಾಣ ಕುರಿತು ಚರ್ಚೆ ನಡೆಸಿ ಟೆಂಡರ್ ಅನ್ನು ಕೂಡ ನೀಡಲಾಗಿತ್ತು . ಸ್ಯಾಂಕಿ ರಸ್ತೆ ಅಗಲೀಕರಣದಿಂದಾಗಿ ಸುಮಾರು 40 ವರ್ಷದಿಂದ  ಬೃಹದಾಕಾರವಾಗಿ ಬೆಳೆದು ನಿಂತಿರುವ ಮತ್ತು ಪ್ರಯಾಣಿಕರಿಗೆ ಬೇಸಿಗೆ ಕಅಲದಲ್ಲಿ ನೆರಳು ನೀಡುವ ಮರಗಳನ್ನು ಕಡಿದು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img