Thursday, July 9, 2026

urban forestry Bangalore

ಗ್ರೇಟರ್ ಬೆಂಗಳೂರು ಅಥಾರಿಟಿ ಬಿಚ್ಚಿಟ್ಟ ಅಸಲಿ ಸತ್ಯ! ಯಾವ ಜಾತಿಯ ಮರಗಳಿವು?

ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಯ ವೇಳೆ ನೂರಾರು ಮರಗಳು ಧರಾಶಾಹಿಯಾಗಿದ್ದು, ರಸ್ತೆಗಳಲ್ಲಿ ಸಂಚಾರ ಅಡಚಣೆ, ಟ್ರಾಫಿಕ್ ಜಾಮ್ ಹಾಗೂ ವಾಹನಗಳಿಗೆ ಹಾನಿ ಸಂಭವಿಸಿದ ಘಟನೆಗಳು ಆತಂಕಕ್ಕೆ ಕಾರಣವಾಗಿವೆ. ಇದರ ಬೆನ್ನಲ್ಲೇ ಯಾವ ಜಾತಿಯ ಮರಗಳು ಹೆಚ್ಚು ಬೀಳುತ್ತವೆ ಎಂಬುದನ್ನು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳು ಗುರುತಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಏಪ್ರಿಲ್ 29ರಂದು ಗುಡುಗು...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img