Saturday, September 5, 2026

Urdu

ನೆಲ- ಜಲ- ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಕೇಳುವ ದರಿದ್ರ ಸ್ಥಿತಿ ನಮಗೆ ಬಂದಿಲ್ಲ: CM

Political News: ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ಉರ್ದು ಭಾಷೆ ಜಾಹೀರಾತು ನೀಡಿದ್ದಕ್ಕೆ, ವಿರೋಧ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img