Sunday, September 8, 2024

urigowda

‘ನನ್ನ ಬಗ್ಗೆ ಕೇಳಿದ್ರೆ ಹೇಳ್ತೀನಿ.. ಆದ್ರೆ ಈ ವಿಚಾರದ ಬಗ್ಗೆ ಮಾತನಾಡಲು ನಾನು ಬಹಳ ಚಿಕ್ಕ ವ್ಯಕ್ತಿ..’

ಹಾಸನ : ಹಾಸನದಲ್ಲಿ ಫುಡ್ ಕೋರ್ಟ್ ಉದ್ಘಾಟನೆ ಮಾಡಿದ ಶಾಸಕ ಪ್ರೀತಂಗೌಡ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಯೋಜನೆಗಳ ಉದ್ಘಾಟನೆ ಶಂಕುಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವುದು ಕಾಮಗಾರಿ ಮುಗಿದಿದೆ ಅದರ ಉದ್ಘಾಟನೆ ಆಗಿದೆ. ಕಾಮಗಾರಿ ಆರಂಭ ಆಗಿರುವ ಯೋಜನೆ ಶಂಕುಸ್ಥಾಪನೆ ಆಗಿದೆ. ಏರ್ ಪೋರ್ಟ್ ಗುದ್ದಲಿ ಪೂಜೆ...

ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ…

ಕೋಲಾರ : ಸಿದ್ದರಾಮಯ್ಯ ಪರ ಕಾರ್ಯನಿರ್ವಹಿಸುತ್ತಿರುವ ಫೇಸ್‌ಬುಕ್ ಖಾತೆಯಿಂದ, ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.  420420420 ಎಂಬ ನಂಬರ್ ನ ನಕಲಿ ಆಧಾರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಹೀಗೆ ಆಧಾರ್ ಕಾರ್ಡ್ ರಿಲೀಸ್ ಮಾಡುವ ಮೂಲಕ, ಸಿದ್ದರಾಮಯ್ಯ ಫಾಲೋವರ್ಸ್, ಬಿಜೆಪಿಗರನ್ನ ವ್ಯಂಗ್ಯ ಮಾಡಿದ್ದಾರೆ. ಉರಿಗೌಡ ತಾಯಿ ಅಶ್ವತ್ ನಾರಾಯಣ,...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img