ಹಾಸನ : ಹಾಸನದಲ್ಲಿ ಫುಡ್ ಕೋರ್ಟ್ ಉದ್ಘಾಟನೆ ಮಾಡಿದ ಶಾಸಕ ಪ್ರೀತಂಗೌಡ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಯೋಜನೆಗಳ ಉದ್ಘಾಟನೆ ಶಂಕುಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವುದು ಕಾಮಗಾರಿ ಮುಗಿದಿದೆ ಅದರ ಉದ್ಘಾಟನೆ ಆಗಿದೆ. ಕಾಮಗಾರಿ ಆರಂಭ ಆಗಿರುವ ಯೋಜನೆ ಶಂಕುಸ್ಥಾಪನೆ ಆಗಿದೆ. ಏರ್ ಪೋರ್ಟ್ ಗುದ್ದಲಿ ಪೂಜೆ...
ಕೋಲಾರ : ಸಿದ್ದರಾಮಯ್ಯ ಪರ ಕಾರ್ಯನಿರ್ವಹಿಸುತ್ತಿರುವ ಫೇಸ್ಬುಕ್ ಖಾತೆಯಿಂದ, ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ ಮಾಡಲಾಗಿದೆ. 420420420 ಎಂಬ ನಂಬರ್ ನ ನಕಲಿ ಆಧಾರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಹೀಗೆ ಆಧಾರ್ ಕಾರ್ಡ್ ರಿಲೀಸ್ ಮಾಡುವ ಮೂಲಕ, ಸಿದ್ದರಾಮಯ್ಯ ಫಾಲೋವರ್ಸ್, ಬಿಜೆಪಿಗರನ್ನ ವ್ಯಂಗ್ಯ ಮಾಡಿದ್ದಾರೆ.
ಉರಿಗೌಡ ತಾಯಿ ಅಶ್ವತ್ ನಾರಾಯಣ,...