Saturday, July 25, 2026

urigowda

‘ನನ್ನ ಬಗ್ಗೆ ಕೇಳಿದ್ರೆ ಹೇಳ್ತೀನಿ.. ಆದ್ರೆ ಈ ವಿಚಾರದ ಬಗ್ಗೆ ಮಾತನಾಡಲು ನಾನು ಬಹಳ ಚಿಕ್ಕ ವ್ಯಕ್ತಿ..’

ಹಾಸನ : ಹಾಸನದಲ್ಲಿ ಫುಡ್ ಕೋರ್ಟ್ ಉದ್ಘಾಟನೆ ಮಾಡಿದ ಶಾಸಕ ಪ್ರೀತಂಗೌಡ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಯೋಜನೆಗಳ ಉದ್ಘಾಟನೆ ಶಂಕುಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವುದು ಕಾಮಗಾರಿ ಮುಗಿದಿದೆ ಅದರ ಉದ್ಘಾಟನೆ ಆಗಿದೆ. ಕಾಮಗಾರಿ ಆರಂಭ ಆಗಿರುವ ಯೋಜನೆ ಶಂಕುಸ್ಥಾಪನೆ ಆಗಿದೆ. ಏರ್ ಪೋರ್ಟ್ ಗುದ್ದಲಿ ಪೂಜೆ...

ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ…

ಕೋಲಾರ : ಸಿದ್ದರಾಮಯ್ಯ ಪರ ಕಾರ್ಯನಿರ್ವಹಿಸುತ್ತಿರುವ ಫೇಸ್‌ಬುಕ್ ಖಾತೆಯಿಂದ, ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.  420420420 ಎಂಬ ನಂಬರ್ ನ ನಕಲಿ ಆಧಾರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಹೀಗೆ ಆಧಾರ್ ಕಾರ್ಡ್ ರಿಲೀಸ್ ಮಾಡುವ ಮೂಲಕ, ಸಿದ್ದರಾಮಯ್ಯ ಫಾಲೋವರ್ಸ್, ಬಿಜೆಪಿಗರನ್ನ ವ್ಯಂಗ್ಯ ಮಾಡಿದ್ದಾರೆ. ಉರಿಗೌಡ ತಾಯಿ ಅಶ್ವತ್ ನಾರಾಯಣ,...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img