Thursday, June 19, 2025

urinate

Uttar pradesh: ಅಮಾಯಕನ ಮೇಲೆ ಮೂತ್ರ ವಿಸರ್ಜನೆ ಮಾಡಿ ಹಣ ದೋಚಿದ್ದಾರೆ.

ಉತ್ತರಪ್ರದೇಶ: ಉತ್ತರ ಪ್ರದೇಶದ ಕಸಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಜುಲೈ 26 ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ನಂತರ ಕೃತ್ಯಕ್ಕೆ ಒಳಗಾದ ವ್ಯಕ್ತಿ ದೂರನ್ನು ದಾಖಲಿಸಿದ್ದಾನೆ ದೂರಿನನ್ವಯ ಆರೋಪಿಗಳನ್ನು ಬಂದಿಸಿ ಎಫ್ ಐ ಆರ್ ದಾಖಲಿಸಲಾಗಿದೆ. ಮಂಗಳಮುಖಿಯರ ಗುಂಪೊಂದು  ಒಬ್ಬ ಅಮಾಯಕನಿಗೆ ಮನಬಂದಂತೆ ಥಳಿಸಿ ನಂತರ ಮೂತ್ರವಿಸರ್ಜನೆ ಮಾಡಿ ಕುಡಿಸಿ ಆ ವ್ಯಕ್ತಿಯ ಹತ್ತಿರ...

ಮೂತ್ರ ಮಾಡಿದ ಬಿಜೆಪಿ ನಾಯಕ ಅರೆಸ್ಟ್..! ಎಲ್ಲಿ ಗೊತ್ತಾ?

ಮಧ್ಯಪ್ರದೇಶ್: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರಧೇಶದ ಕುಬ್ರಿ ಗ್ರಾಮದಲ್ಲಿ ಬಿಜೆಪಿ ನಾಯಕನೊಬ್ಬ ಬೀದಿ ಪಕ್ಕದಲ್ಲಿ ಮಲಗಿರುವ  ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಎರಡು ದಿನಗಳ ಹಿಂದೆ  ನಮ್ಮ ಲೇಖನೆಯಲ್ಲಿ ಬರೆಯಲಾಗಿತ್ತು . ಈ ರೀತಿಯ ವ್ಯಕ್ತಿಗಳಿಗೆ ಸಮಾಜದಲ್ಲಿ ಜಾಗ ಕೊಡಬಾರದು ಎಂದು ಪೋಟೊ ನೋಡಿದ ಸಾಕಷ್ಟು ನೆಟ್ಟಿಗರು ಮೂತ್ರ...

ಬಸ್ ನಲ್ಲಿ ಪ್ರಯಾಣಿಸುತಿದ್ದ ಮದ್ಯವ್ಯಸನಿ, ಸೀಟಿನ ಮೇಲೆ ಮೂತ್ರ ವಿಸರ್ಜನೆ

district tory ಬಸ್ ನಲ್ಲಿ ಪ್ರಯಾಣಿಸುತಿದ್ದ ಮಧ್ಯವ್ಯಸನಿ ಕೂರುವ ಸೀಟಿನ ಮೇಲೆ ಮುತ್ರ ವಿಸರ್ಜನೆ ವಿಜಯಪುರ - ಮಂಗಳೂರು ನಾನ್ ಎಸಿ ಬಸ್ಸಿನಲ್ಲಿ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ ದೂರಿನ ಕುರಿತು. ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದಿಲ್ಲ ಸ್ಪಷ್ಟಪಡಿಸಲಾಗುತ್ತಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಬಸ್ ನಲ್ಲಿಪ್ರಯಾಣಿಸುತ್ತಿದ್ದವರ ಮೇಲೆ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು ಸತ್ಯಕ್ಕೇ ದೂರವಾಗಿರುತ್ತದೆ....
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img