Tuesday, August 4, 2026

urmila chathurvedi

ರಾಮಮಂದಿರ ನಿರ್ಮಾಣಕ್ಕಾಗಿ ಉಪವಾಸ ವೃತ ಮಾಡಿದ್ದ ಅಜ್ಜಿ: ಅಯೋಧ್ಯೆಯಲ್ಲೇ ಉಪವಾಸ ಮುಗಿಸುವುದಾಗಿ ಪಣ..!

ಅಂತೂ ಇಂತೂ ಹಲವು ವರ್ಷದ ಹೋರಾಟಕ್ಕೆ ಇಂದು ಗೆಲುವು ಸಿಕ್ಕಿದ್ದು, ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದಿದೆ. ಇಷ್ಟು ವರ್ಷಗಳ ಕಾಲ ಹೋರಾಡಿದವರ ಹೋರಾಟಕ್ಕೆ ಬೆಲೆ ಸಿಕ್ಕಿದೆ. ಆದ್ರೆ ನಾವಿಂದು ಹೇಳ ಹೊರಟಿರುವ ಅಜ್ಜಿಯೊಬ್ಬರು ಹಲವು ವರ್ಷಗಳಿಂದ ರಾಮಮಂದಿರ ನಿರ್ಮಾಣವಾಗಲಿ ಎಂದು ಉಪವಾಸ ಮಾಡಿದ್ದಾರೆ. ಅವರ ಉಪವಾಸದ ಫಲವಾಗಿ ಇಂದು ಅವರ ಆಸೆ ಈಡೇರಿದೆ. https://youtu.be/boI4hy29e9E ಮಧ್ಯಪ್ರದೇಶದವರಾದ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img