Thursday, March 26, 2026

urvashirautela

ಡಿ ಬಾಸ್ ಐರಾವತ ಬೆಡಗಿಗೆ ಭಾರಿ ಬೇಡಿಕೆ..!!

ಕಮರ್ಷಿಯಲ್ ಸಿನಿಮಾಗಳಲ್ಲಿ ಐಟಂ ಸಾಂಗ್ ಇರಲೇಬೇಕು ಎನ್ನುವ ಅಲಿಖಿತ ನಿಯಮವೊಂದಿದೆ. ಚಿತ್ರದಲ್ಲಿ ಯಾವುದಾದರೂ ಸನ್ನಿವೇಶದಲ್ಲಿ ಹೀರೊ ಬಿಂದಾಸ್ ಚೆಲುವೆ ಜೊತೆ ಕುಣಿಯಲು ಅಂತಲೇ ಸ್ಪೆಷಲ್ ಸಾಂಗ್ ಡಿಸೈನ್ ಮಾಡ್ತಾರೆ ಮೆಗಾಸ್ಟಾರ್ ಚಿರಂಜೀವಿ ನಟನೆಯ 'ವಾಲ್ತೇರು ವೀರಯ್ಯ' ಸಿನಿಮಾ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದೆ. ವಾಲ್ತೇರು ವೀರಯ್ಯ' ಚಿತ್ರದಲ್ಲಿ 'ವೇರ್‌ ಈಸ್ ದ ಪಾರ್ಟಿ' ಎನ್ನುವ ಟಪ್ಪಾಂಗುಚಿ ಸಾಂಗ್ ಇದೆ. ಚಿರು...

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯರನ್ನು ಭೇಟಿ ಮಾಡಿದ ‘ಐರಾವತಿ’ ಸಿನಿಮಾದ‌ ನಟಿ….

ಬಾಲಿವುಡ್ ನಟಿ ಊರ್ವಶಿ ರೌಟೆಲ್ ಉತ್ತರ ಪ್ರದೇಶದ‌ ಮುಖ್ಯಮಂತ್ರಿ ಯೋಗಿ ಆದಿತ್ಯರಾವ್ ಅವರನ್ನು ಭೇಟಿ ಮಾಡಿದ್ದಾರೆ. ಲಕ್ನೋದಲ್ಲಿಊರ್ವಶಿ ನಟಿಸ್ತಿರುವ ಇನ್ಸ್ಪೆಕ್ಟರ್ ಅವಿನಾಶ್ ಸಿನಿಮಾದ‌ ಶೂಟಿಂಗ್ ನಡೆಯುತ್ತಿದ್ದು, ಶೂಟಿಂಗ್ ಬ್ರೇಕ್ ನಡುವೆ ಯೋಗಿ ಆದಿತ್ಯರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಬಹುಭಾಷಾ ನಟಿಯಾಗಿರುವ ಊರ್ವಶಿ ರೌಟೆಲ್ ಕನ್ನಡ ಸಿನಿಮಾವೊಂದರಲ್ಲಿ ನಟಿಸಿದ್ದರು. ದರ್ಶನ್...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img