Tuesday, September 1, 2026

Usha Shivakumar

ಪ್ರಥಮ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿಗೆ ಸೀರೆ ನೀಡಿ ಹರಕೆ ತೀರಿಸಿದ ಸಿಎಂ ಪತ್ನಿ

Mysuru News: ಇಂದು ಪ್ರಥಮ ಆಷಾಢ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬ್ರಾಹ್ಮಿ ಮುಹೂರ್ತದಿಂದಲೇ, ಭಕ್ತರು ದೇವಿಯ ದರ್ಶನಕ್ಕಾಗಿ ದೇವಸ್ಥಾನಕ್ಕೆ ಆಗಮಿಸಿದ್ದರು. ಇಂದು ದೇವಿ ನಾಗಲಕ್ಷ್ಮೀ ಅಲಂಕಾರದಲ್ಲಿದ್ದಳು. ಇದೇ ವೇಳೆ ಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ದೇವಿಗೆ ನೀರಿ ನೀಡಿ, ಹರಕೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಎಂ ಆಗಲು ಡಿ.ಕೆ.ಶಿವಕುಮಾರ್ ಹಲವು ದೇವರುಗಳನ್ನು ಪೂಜಿಸಿದ್ದರು....
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img