Thursday, June 19, 2025

#ut khadar

UT Khadar : “ಬೇಜಾರಾಗುವ ವಿಚಾರ ಮಾತನಾಡಬೇಡಿ ಮರ್ರೆ” : ಖಾದರ್

Banglore News: ಸದನದಲ್ಲಿ ಇಂದು  ಮಂಗಳೂರಿನ ವೇದವ್ಯಾಸ್ ಕಾಮತ್ ಮಾತಿನ ಚಟಾಕಿ ಹರಿಸಿದರು. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುವ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರವೇ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಿದರು. ಈ ವೇಳೆ...

U.T.Khadar : ಸದನದಲ್ಲಿ ಪ್ರದೀಪ್ ಈಶ್ವರ್ ಗೆ ಸ್ಪೀಕರ್ ಸಲಹೆ ಏನು..?!

Banglore News: ಪ್ರದೀಪ್ ಈಶ್ವರ್ ಗೆ ಸದನದಲ್ಲಿ ಸ್ಪೀಕರ್ ಯು.ಟಿ ಖಾದರ್ ಸಲಹೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಈಶ್ವರ್‌ ಮಾತನಾಡಲು ಎದ್ದು ನಿಂತಾಗ ಖಾದರ್‌ ಧೈರ್ಯ ತುಂಬಿ ʻಹೊಸದಾಗಿ ಶಾಸಕರಾದಾಗ ಮಾತನಾಡುವುದು ಸಹಜ. ಹೆದರಿಕೆ ಬೇಡ. ಧೈರ್ಯವಾಗಿ ಮಾತನಾಡಿʼ ಎಂದು ಕಿವಿಮಾತು ಹೇಳಿದರು ಸ್ಪೀಕರ್. ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಟ್ರೋಲ್ ಭಯವಿರಬಹುದು. ಟ್ರೋಲ್ ಮಾಡುವವರ ಬಗ್ಗೆ...
- Advertisement -spot_img

Latest News

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ...
- Advertisement -spot_img