Friday, September 18, 2026

#ut khader

ಆಹಾರದ ಗುಣಮಟ್ಟದ ಮೇಲೆ ಸರ್ಕಾರದ ಕಣ್ಣು – ರಾಜ್ಯಾದ್ಯಂತ ತಪಾಸಣೆ ಚುರುಕು

ಬೆಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಆಹಾರ ಮಾರಾಟ ಮಳಿಗೆಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಆಹಾರ ಸಿಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕದಲ್ಲಿ ಆಹಾರ ಸುರಕ್ಷತಾ ತಪಾಸಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಬಗ್ಗೆ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ರಾಜ್ಯದ ವಿವಿಧೆಡೆ ಪರಿಶೀಲನೆ ನಡೆಸುತ್ತಿದ್ದಾರೆ. ಈವರೆಗೆ...

ಬೆಳಗಾವಿಯಲ್ಲಿ ನಿಗೂಢ ”ಡಿನ್ನರ್” ಮೀಟಿಂಗ್!

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮಧ್ಯೆ, ರಾಜ್ಯ ಕಾಂಗ್ರೆಸ್‌ನಲ್ಲಿ “ಡಿನ್ನರ್ ಪಾಲಿಟಿಕ್ಸ್” ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಬಳಿಕ ಇದೀಗ ಬೆಳಗಾವಿಯಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಸೇರಿಕೊಂಡಿರುವ ''ಡಿನ್ನರ್ ಮೀಟಿಂಗ್'' ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಅಹಿಂದ ಶಕ್ತಿ ಕೇಂದ್ರ ಎಂದು ಪರಿಗಣಿಸಲಾದ ಈ ನಾಯಕರ ಹಾಜರಾತಿ ರಾಜಕೀಯ ನಿರೀಕ್ಷೆಗಳನ್ನು...

ಸಸ್ಪೆಂಡ್‌ ಆಗಿದ್ದ ಎಂಎಲ್‌ಎಗಳಿಗೆ ಮತ್ತೆ ಖಾದರ್‌ ಪವರ್‌ : ಬಿಜೆಪಿ ಶಾಸಕರ ವನವಾಸ ಅಂತ್ಯಗೊಳಿಸಿದ ಸ್ಪೀಕರ್‌..!

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...

U.T Khadar : ಮೀನುಗಾರರ ಸಮಸ್ಯೆ  ಪರಿಹಾರಕ್ಕೆ ನಾನು ಸದಾ ಸಿದ್ಧ: ಯು.ಟಿ ಖಾದರ್

Karavali News: ಸುರತ್ಕಲ್ : ಕರಾವಳಿಯ ಮೀನುಗಾರರ ಬದುಕನ್ನು ನಾನು ತೀರಾ ಹತ್ತಿರದಿಂದ ಕಂಡ ವನು. ಶ್ರಮಜೀವಿ ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನನ್ನ ಹುದ್ದೆಯ ವ್ಯಾಪ್ತಿಯ ನೆಲೆಯಲ್ಲಿ ಸಹಾಯಹಸ್ತ ನೀಡಲು ಸದಾ ಸಿದ್ಧನಿರುವೆ ನು ಎಂದು ಕರ್ನಾಟಕ ವಿಧಾನ ಸಭೆಯ ನೂತನ ಸ್ಪೀಕರ್ ಯು. ಟಿ. ಖಾದರ್ ಅವರು ಅಭಿಪ್ರಾಯ ಪಟ್ಟರು. ಜುಲೈ ತಾ.8 ರಂದು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img