Thursday, April 30, 2026

UT Khader Abdullah

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಈ ಗೌರವವನ್ನು ನೀಡಲಾಯಿತು. ಗೌರವ ಪದವಿ ಸ್ವೀಕರಿಸಿದ ನಂತರ ಮಾತನಾಡಿದ ಯು.ಟಿ. ಖಾದರ್ ಅವರು, ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವಾನ್ವಿತ ಡಾಕ್ಟರೇಟ್ ಪದವಿ ಸ್ವೀಕರಿಸಿರುವುದು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img