Friday, October 18, 2024

#utkhadar

UT Khadar : ಸ್ಪೀಕರ್ ಯು.ಟಿ.ಖಾದರ್ ಗೆ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿ

State News: ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಶ್ರೀ ಗೋಪಾಲ್ ಗೌಡರವರ ಅಧ್ಯಕ್ಷತೆಯಲ್ಲಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆದ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟಲೆಕ್ಚುವಲ್ಸ್ ಸಂಸ್ಥೆಯಿಂದ ಕೊಡಮಾಡುವ "ಗ್ರೇಟ್ ಸನ್ ಆಫ್ ಇಂಡಿಯಾ" ಪ್ರಶಸ್ತಿಗೆ ಕರ್ನಾಟಕ ಸಭಾಧ್ಯಕ್ಷರಾದ ಯು.ಟಿ ಖಾದರ್ ರವರು ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು ಈ ಹಿಂದೆ ಹಲವು ಖ್ಯಾತ...

Vidhanasoudha- ನಗೆ ಕಡಲಲ್ಲಿ ತೇಲಾಡಿದ ಕಲಾಪ

ರಾಜಕೀಯ: ಇಂದು ಕಲಾಪ ಆರಂಭವಾಗುತ್ತಿದ್ದಂತೆ  ಬಂದಂತಹ ಸಭಾಧ್ಯಕ್ಷರು ನಾನು ಖುಷಿಯಾಗಿದ್ರೆ ನೀವು ಖುಷಿಯಾಗಿರ್ತಿರಿ ನಾನಾ ಬೇಸರದಲ್ಲಿದ್ದರೆ ನೀವು ಬೇಸರದಲ್ಲಿರುತ್ತೀರಿ ಅದಕ್ಕಾಗಿ ನಾನು ಖುಷಿಯಾಗಿದ್ದೇನೆ ಎಂದು ಬೇಗ ಬಂದವು ಹೆಸರನ್ನು ಹೇಳಿದರು . ನಂತರ ಮದ್ಯ ಬಾಯಿ ಹಾಕಿದ ಶಾಸಕ ಸುರೇಶ್ ಗೌಡ ಕೊನೆಯವರೆಗೆ ಇದ್ದವರ ಹೆಸರನ್ನು ಹೇಳಿ ಕೆಲವರು ಮದ್ಯದಲ್ಲೆ ಚಕ್ಕರ್ ಹಾಕಿ ಹೋಗುತ್ತಾರೆ...

U.T.Khadar : ವಿಧಾನ ಸೌಧ ಭದ್ರತೆಗೆ ಸ್ಪೀಕರ್ ಹೊಸ ಅಸ್ತ್ರ ..!

State News : ವಿಧಾನ ಸೌಧ ಕಲಾಪ ನಡೆಯುತ್ತಿದ್ದು ನಿರಂತರವಾಗಿ ಸೌಧದಲ್ಲಿ ಭದ್ರತಾ ಲೋಪ  ಕಂಡುಬರುತ್ತಿದೆ. ಇತ್ತೀಚೆಗೆ ಬಜೆಟ್ ಮಂಡನೆ ವೇಳೆ ಕಲಾಪಕ್ಕೆ ಆಗಮಿಸಿದ್ದ ಅನಾಮಿಕನನ್ನು ಪತ್ತೆ ಹಚ್ಚಿ ವಿಚಾರಣೆಗೂ ಕೂಡಾ  ಒಳಪಡಿಸಲಾಗಿತ್ತು. ಇದೇ ವೇಳೆ ಮತ್ತೆ ಮಹಿಳೆಯೋರ್ವಳ ಬ್ಯಾಗ್ ನಲ್ಲಿ ಚೂರಿ ಕಂಡುಬಂದಿದ್ದು ಇದರ ವಿಚಾರವಾಗಿ ಮತ್ತೆ ಕಲಾಪಕ್ಕೆ ಭದ್ರತೆಯ ಲೋಪ ಕಂಡುಬಂದಿದೆ. ಇವೆಲ್ಲವನ್ನು...

ಸ್ಪೀಕರ್ ಗೆ ಕನ್ನಡ ಬರಲ್ವಾ..?! ಏನಿದು ಸದನದಲ್ಲಿ ಕನ್ನಡದ ಚರ್ಚೆ..?!

State News: Banglore :ಸ್ಪೀಕರ್ ಖಾದರ್ ಕನ್ನಡದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಸ್ಪೀಕರ್​ ಕನ್ನಡ ಬಗ್ಗೆ ಚರ್ಚೆ ಬಗ್ಗೆ  ಯು.ಟಿ.ಖಾದರ್​ ಮಾತನಾಡಿದ್ದಾರೆ. ಯತ್ನಾಳ್ ಅವರು ಯು.ಟಿ ಖಾದರ್ ಅವರ ಕನ್ನಡವನ್ನು ಪದೇ ಪದೇ ತಿದ್ದುತ್ತಲೇ ಇದ್ದಾರೆ. "ಯತ್ನಾಳ್ ಪದೇ ಪದೆ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇದೆ,...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img