Sunday, July 6, 2025

uttama prajakiyaparty

ನಟ ಉಪೇಂದ್ರ ಪಕ್ಷಕ್ಕೆ “ಆಟೋ ರಿಕ್ಷಾ” ಅಧಿಕೃತವಾಗಿ ಚಿಹ್ನೆ ನೀಡಿದ ಕೇಂದ್ರ ಚುನಾವಣೆ ಆಯೋಗ

political news ಯಸ್ ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದ ವಿಧಾನಸಭಾ ಚುನಾವಣೆ  ಹೊಸ್ತಲಲ್ಲೆ ಇದ್ದು ಪ್ರತಿಯೊಂದು ಕ್ಷೇತ್ರದಲ್ಲೋ ಎಲ್ಲಾ ಪಕ್ಷಗಳು  ಭರ್ಜರಿಯಾಗಿಯೇ ಪ್ರಚಾರ ಕೈಗೊಂಡಿವೆ. ಮೂರು ಪಕ್ಷಗಳ ಪ್ರಚಾರ ಒಂದು ಕಡೆಯಾದರೆ ಇನ್ನೊಂದು ಪಕ್ಷ  ಅಂದರೆ ನಟ ಉಪೇಂದ್ರ ಮುಂದಾಳತ್ವದ ಉತ್ತಮ ಪ್ರಜಾಕೀಯ ಪಕ್ಷ ಈಗ ತನ್ನ ಪಕ್ಷದ ಚಿಹ್ನೆಯನ್ನು ಘೋಷಿಸುವ ಮೂಲಕ ಪ್ರಚಾರಕ್ಕೆ ಹೊರಡಲು...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img