ಹುಬ್ಬಳ್ಳಿ: ಉತ್ತರ ಕರ್ನಾಟಕ ಶಾಮಿಯಾನ ಸಪ್ಲೈಯರ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ (ರಿ), ಹೊಸಪೇಟೆ, ವಿಜಯ ನಗರ ಜಿಲ್ಲೆ, ಆಲ್ ಇಂಡಿಯಾ ಟೆಂಟ್ ಡೀಲರ್ಸ್ ವೆಲ್ ಫೇರ್ ಆರ್ಗನೈಜೇಶನ್ (ರಿ) ನವದೆಹಲಿ ಸಹಯೋಗದಲ್ಲಿ ಶಾಮಿಯಾನ ಸಪ್ಲೈಯರ್ ಅಸೋಸಿಯೇಷನ್ (ರಿ), ಹುಬ್ಬಳ್ಳಿ ವತಿಯಿಂದ 'ಶೃಂಗಾರ್ 2 ನೇ ಮಹಾಧಿವೇಶನ' ಶಾಮಿಯಾನ ಮಳಿಗೆಗಳ...
ಹುಬ್ಬಳ್ಳಿ: ಇನ್ನೇನು ಕೆಲವೇ ತಿಂಗಳುಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ಶುರುವಾಗಲಿದ್ದು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸಲು ಹಿಂದೇಟು ಹಾಕುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಬೇರೊಂದು ಜವಬ್ದಾರಿಯನ್ನು ನೀಡಿದೆ. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಮುಖಂಡರನ್ನು ಸೆಳೆದುಕೊಳ್ಳುವ ಮತ್ತು ಪಕ್ಷವನ್ನು ಬಲಪಡಿಸುವ ಮತ್ತು ಈ ಬಾರಿಯ ಲೋಕಸಭಾ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...