Thursday, July 23, 2026

#uttar karnataka

Tent house ಒಂದೇ ಸೂರಿನಡಿ ಹಲವು ವಿಶೇಷ ಶ್ಯಾಮಿಯಾನ್ ಸಾಮಾಗ್ರಿಗಳ ಪ್ರದರ್ಶನ

ಹುಬ್ಬಳ್ಳಿ: ಉತ್ತರ ಕರ್ನಾಟಕ ಶಾಮಿಯಾನ ಸಪ್ಲೈಯರ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ (ರಿ), ಹೊಸಪೇಟೆ, ವಿಜಯ ನಗರ ಜಿಲ್ಲೆ, ಆಲ್ ಇಂಡಿಯಾ ಟೆಂಟ್ ಡೀಲರ್ಸ್ ವೆಲ್ ಫೇರ್ ಆರ್ಗನೈಜೇಶನ್ (ರಿ) ನವದೆಹಲಿ ಸಹಯೋಗದಲ್ಲಿ ಶಾಮಿಯಾನ ಸಪ್ಲೈಯರ್ ಅಸೋಸಿಯೇಷನ್ (ರಿ), ಹುಬ್ಬಳ್ಳಿ ವತಿಯಿಂದ 'ಶೃಂಗಾರ್ 2 ನೇ ಮಹಾಧಿವೇಶನ' ಶಾಮಿಯಾನ ಮಳಿಗೆಗಳ...

Jagadish Shetter: ಪಕ್ಷ ಸಂಘಟನೆಯ ಕುರಿತು ಚರ್ಚಿಸಲು ದೆಹಲಿಗೆ ಜಗದೀಶ್​ ಶೆಟ್ಟರ್.

ಹುಬ್ಬಳ್ಳಿ:  ಇನ್ನೇನು ಕೆಲವೇ ತಿಂಗಳುಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ಶುರುವಾಗಲಿದ್ದು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸಲು ಹಿಂದೇಟು ಹಾಕುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಬೇರೊಂದು ಜವಬ್ದಾರಿಯನ್ನು ನೀಡಿದೆ. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಮುಖಂಡರನ್ನು ಸೆಳೆದುಕೊಳ್ಳುವ ಮತ್ತು ಪಕ್ಷವನ್ನು ಬಲಪಡಿಸುವ ಮತ್ತು ಈ ಬಾರಿಯ ಲೋಕಸಭಾ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img