Thursday, January 22, 2026

Uttar Pradesh

ಮತದಾರರ ಪಟ್ಟಿಯಲ್ಲಿ 2.89 ಕೋಟಿ ಮಂದಿ ಹೆಸರು ಡಿಲೀಟ್

ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪುನರ್ ಪರಿಶೀಲನಾ (SIR) ಪ್ರಕ್ರಿಯೆ ಪೂರ್ಣವಾಗಿದೆ. ಕರಡು ಮತದಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆಗಳು ಜಾರಿ ಇದ್ದವು. ಆದಾಗ್ಯೂ, ಸುಮಾರು 2.89 ಕೋಟಿ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಡಿ.26 ರ ಮಧ್ಯರಾತ್ರಿ 12 ಗಂಟೆಯೇ SIR ಪ್ರಕ್ರಿಯೆಯ ಕೊನೆಯ...

Uttar Pradesh: ಸಾಕು ನಾಯಿ ಅನಾರೋಗ್ಯಕ್ಕೀಡಾಗಿದ್ದಕ್ಕೆ ಆತ್ಮಹ*ತ್ಯೆಗೆ ಶರಣಾದ ಸಹೋದರಿಯರು.

Uttar Pradesh: ತಾವು ಸಾಕಿದ್ದ ನಾಯಿಗೆ ಅನಾರೋಗ್ಯ ಬಾಧಿಸಿ, ಅದು ಸುಧಾರಣೆಯಾಗದ ಕಾರಣ, ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ರಾಧಾ ಸಿಂಗ್(24) ಮತ್ತು ಜಿಯಾ ಸಿಂಗ್(22) ಮೃತ ಸಹೋದರಿಯರಾಗಿದ್ದಾರೆ. ಇವರಿಬ್ಬರು ಟೋನಿ ಎಂಬ ಜರ್ಮನ್ ಶೆಫರ್ಡ್ ನಾಯಿಯನ್ನು ಸಾಕಿದ್ದರು. ಆದರೆ ಆ ನಾಯಿಗೆ ಅನಾರೋಗ್ಯ ಸಂಭವಿಸಿದ್ದು, ಆ ನಾಯಿಗಾಗಿ ಸಾಕಷ್ಟು...

ನಿದ್ದೆ ಮಾಡದೇ ಅಳುತ್ತಿದೆ ಎಂದು 15 ದಿನದ ಮಗುವನ್ನು ಫ್ರಿಜ್‌ನಲ್ಲಿರಿಸಿದ ತಾಯಿ

Uttara Pradesh: ಶಿಶುಗಳು ನಿದ್ರಿಸದೇ ಅಳುವುದು ಸಹಜ. ಅವರನ್ನು ಸಮಾಧಾನಪಡಿಸಿ, ನಿದ್ದೆ ಮಾಡಿಸುವವರೆಗೂ ತಾಯಿಯಾದವಳಿಗೆ ಸುಸ್ತೋ ಸುಸ್ತಾಗಿ ಹೋಗಿರುತ್ತದೆ. ಆಗ ಕೋಪ ಬರುವುದು ಸಹಜ. ಆದರೆ ಉತ್ತರಪ್ರದೇಶದಲ್ಲಿ ತಾಯಿಯ``ಬ್ಬಳು ಮಗು ನಿದ್ರಿಸದೇ, ಅಳುತ್ತಿದೆಯೆಂದು, 15 ದಿನದ ಮಗುವನ್ನು ಫ್ರಿಜ್‌ನಲ್ಲಿರಿಸಿದ್ದಾಳೆ. 23ನೇ ವಯಸ್ಸಿನಲ್ಲೇ ತಾಯಿಯಾಗಿರುವ ಓರ್ವ ಮಹಿಳೆ, ಮಗು ಜನಿಸಿದ ಬಳಿಕ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಳು. ಇದು...

ಮಗನ ಎದುರೇ ಪತ್ನಿಗೆ ಬೆಂಕಿ ಇಟ್ಟ ಕ್ರೂರಿ

ಜಗತ್ತು ಎಷ್ಟೇ ಮುಂದುವರಿದರೂ, ಇಂದಿಗೂ ವರದಕ್ಷಿಣೆ ಕಿರುಕುಳ ಮಾತ್ರ ನಿಂತಿಲ್ಲ. ಉತ್ತರಪ್ರದೇಶದ ಗ್ರೇಟರ್‌ ನೋಯ್ಡಾದಲ್ಲಿ ಮನುಷ್ಯ ಕುಲವೇ ತಲೆತಗ್ಗಿಸುವಂತ ಘಟನೆಯೊಂದು ನಡೆದಿದೆ. ವರದಕ್ಷಿಣೆಗಾಗಿ ಪತ್ನಿಯನ್ನೇ ಜೀವಂತವಾಗಿ ಪತಿಯೇ ಸುಟ್ಟು ಹಾಕಿದ್ದಾನೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದ್ದು ಆತನ 6 ವರ್ಷದ ಮಗ. ತಾಯಿಯ ಮೇಲಾದ ದೌರ್ಜನ್ಯ, ಆಕೆಯ ಸಾವಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾನೆ. ನನ್ನ ಅಮ್ಮನ ಮೈಮೇಲೆ...

ಬೆಂಗಳೂರು ದಾಳಿಯ ರೂವಾರಿ : ಲಷ್ಕರ್-ಎ-ತೊಯ್ಬಾದ ನಟೋರಿಯಸ್‌ ಟೆರರಿಸ್ಟ್‌ ಖಲಾಸ್‌..!

ಬೆಂಗಳೂರು : ಒಂದಾದ ಮೇಲೊಂದರಂತೆ ಭಯೋತ್ಪಾದಕ ಪಾಕಿಸ್ತಾನದಲ್ಲಿ ಉಗ್ರರ ಮಾರಣಹೋಮ ನಡೆಯುತ್ತಿದೆ. ಕಳೆದ ಮೇ7 ರಂದು ಭಾರತವು ಏರ್‌ಸ್ಟ್ರೈಕ್‌ ನಡೆಸಿ ಆಪರೇಷನ್‌ ಸಿಂಧೂರ್‌ ಮೂಲಕ ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅವರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಹೀಗೆ ಪಾಪಿಗಳ ಒಡಲಲ್ಲಿರುವ ಟೆರರಿಸ್ಟ್‌ಗಳಿಗೆ ಅಂತಿಮ ಕ್ಷಣಗಳನ್ನು ತೋರಿಸುವ ಕಾರ್ಯ ಮುಂದುವರೆದಿದೆ. ಆದರೆ ಬೆಂಗಳೂರು ಐಐಎಸ್‌ಸಿ ಸೇರಿದಂತೆ ಭಾರತದಲ್ಲಿ...

ಮಹಾ ಕುಂಭ ಮೇಳದಲ್ಲಿ ಫೆವಿಕೋಲ್ ಯಾವ ರೀತಿ ತನ್ನ ಬ್ರ್ಯಾಂಡನ್ನು ಪ್ರಮೋಟ್ ಮಾಡಿದೆ ಗೊತ್ತಾ..?

Web News: ಉತ್ತರಪ್ರದೇಶದ ಅಲಹಾಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಕೋಟ್ಯಂತರ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಿಾಯಾಗಿದ್ದಾರೆ. ಇಷ್ಟು ಜನ ಸೇರುವ ಈ ಸಂಭ್ರಮದಲ್ಲಿ ಫೆವಿಕೋಲ್ ತಮ್ಮ ಬ್ರ್ಯಾಂಡ್‌ನ್ನು ಡಿಫ್ರೆಂಟ್ ಆಗಿ ಪ್ರಮೋಟ್ ಮಾಡಿದೆ. ಅದು ಹೇಗೆ ಅಂತಾ ತಿಳಿಯೋಣ ಬನ್ನಿ. ಕೋಟ್ಯಂತರ ಜನ ಸೇರುವ ಜಾಗದಲ್ಲಿ ನೂಕು ನುಗ್ಗಲು ಉಂಟಾಗುವುದು ಸಹಜ. ಈ ವೇಳೆ...

ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಅಪಘಾತದ ಸಾವಿನ ಸಂಖ್ಯೆ ಕಡಿಮೆಗೊಳಿಸಲು ಕ್ರಮ

Uttara Pradesh news: ಹೆಲ್ಮೆಟ್ ಹಾಕದಿದ್ದರೆ ಏನು ನಷ್ಟ ಅನ್ನೋದನ್ನ ಅಪಘಾತವಾಗಿ, ತೆಲೆಗ ಪೆಟ್ಟು ಬಿದ್ದಿರುವವರಿಗೆ ಚೆನ್ನಾಗಿ ತಿಳಿದಿರುತ್ತದೆ. ಹೆಲ್ಮೆಟ್ ಹಾಕದೇ, ಎಷ್ಟೋ ಜನರ ಜೀವ ಹೋಗಿದೆ. ಹಾಗಾಗಿ ಇಂಥ ಸಾವುಗಳ ಸಂಖ್ಯೆ ಕಡಿಮೆ ಆಗಬೇಕು ಅಂದ್ರೆ, ಕೆಲವು ರೂಲ್ಸ್ ಜಾರಿ ಮಾಡಲೇಬೇಕೆಂದು ಉತ್ತರಪ್ರದೇಶ ಸರ್ಕಾರ ನಿರ್ಧರಿಸಿದೆ. ಆ ರೂಲ್ಸ್ ಏನಂದ್ರೆ, ಯಾರು ಹೆಲ್ಮೆಟ್ ಧರಿಸಿರುವುದಿಲ್ಲವೋ,...

Uttar Pradesh : ಒಂದೇ ಬಾರಿ ರಜೆ ಕೇಳಿದ 700 ಪೊಲೀಸರು : ಕಾರಣ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತಿರಾ!

ಅದೇನು ವಿಪರ್ಯಾಸ ನೋಡಿ.. 700 ಮಂದಿ ಪೊಲೀಸರು ಒಂದೇ ಕಾರಣ ಹೇಳಿ ಒಂದೇ ದಿನ ರಜಾ ಹಾಕಿದ್ದಾರೆ. ನನ್ನ ಹೆಂಡತಿ ಗರ್ಭಿಣಿ ಅಂತಾ, ನನ್ನ ಹೆಂಡತಿಗೆ ಹೆರಿಗೆ ಸಮಯ ಅಂತಾ ಹೇಳಿ ಅದೇ ಕಾರಣವನ್ನು ಉಲ್ಲೇಖಿಸಿ ರಜೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದು ನೆಡೆದಿದ್ದು ಉತ್ತರ ಪ್ರದೇಶದಲ್ಲಿ..... 2025ರ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯಲಿರುವ...

ಸೌರಭ್ ಮದುವೆಗೆ ಬಂದ್ರೆ ಒದ್ದು ಓಡಿಸಲಾಗುವುದು: ಆಮಂತ್ರಣ ಪತ್ರಿಕೆಯಲ್ಲಿ ಬರೆದ ವಿಚಿತ್ರ ಲೈನ್ ವೈರಲ್

Uttar Pradesh: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಾಮಾನ್ಯವಾಗಿ ಆಶೀರ್ವಾದವೇ ಉಡುಗೊರೆ, ನಿಮ್ಮ ಉಪಸ್ಥಿತಿಯೇ ಉಡುಗೊರೆ, ಮರೆಯದೇ ಬನ್ನಿ ಅಂತೆಲ್ಲ ಹಾಕಿರುತ್ತಾರೆ. https://youtu.be/kfCaVZFf7pE ಆದರೆ ಉತ್ತರಪ್ರದೇಶದಲ್ಲಿ ನಡೆದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸೌರಭ್ ಮದುವೆಗೆ ಬಂದರೆ, ಅಥವಾ ಮದುವೆ ಮನೆಯಲ್ಲಿ ಕಾಣಿಸಿಕೊಂಡರೆ, ಒದ್ದು ಓಡಿಸಲಾಗುವುದು ಎಂದು ಬರೆಯಲಾಗಿದೆ. ಉತ್ತರಪ್ರದೇಶದ ಇಟಾ ಜಿಲ್ಲೆಯ ಬಿಚ್‌ಪುರಿ ಗ್ರಾಮದಲ್ಲಿ ರೋಹಿತ್ ಮತ್ತು ರಜಿನಿ...

ಜ್ಯೂಸ್‌ನಲ್ಲಿ ಮೂತ್ರ ಬೆರೆಸಿ ಮಾರಾಟ ಮಾಡುತ್ತಿದ್ದ ಅಪ್ಪ- ಮಗನ ಬಂಧನ

Uttar Pradesh News: ಸೋಶಿಯಲ್ ಮೀಡಿಯಾದಲ್ಲಿ ಆಗಾಗ ತರಕಾರಿ, ಹಣ್ಣುಗಳ ಮೇಲೆ ಉಗಿಯುವುದು, ಹೊಟೇಲ್‌ನಲ್ಲಿ ತಿಂಡಿಗಳ ಮೇಲೆ ಉಗಿಯುವುದು, ಮೂತ್ರ ಬೆರೆಸಿದ ಆಹಾರವನ್ನು ಮಾರಾಟ ಮಾಡುವುದೆಲ್ಲ ನೋಡಿರುತ್ತೇವೆ. ಅದೇ ರೀತಿ ಉತ್ತರಪ್ರದೇಶದಲ್ಲಿ ಮೂತ್ರ ಬೆರೆಸಿ, ಜ್ಯೂಸ್ ತಯಾರು ಮಾಾಡಿ, ಮಾರಾಟ ಮಾಡಿದವನನ್ನು ಬಂಧಿಸಲಾಗಿದೆ. https://youtu.be/s-HJJQfWKEE ಉತ್ತರಪ್ರದೇಶದಲ್ಲಿ ನಡೆದ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img