Tuesday, August 25, 2026

Uttar Pradesh Transport Corporation

ಸೇತುವೆ ಮೇಲಿಂದ ರಾಜಕಾಲುವೆಗೆ ಬಿದ್ದ ಬಸ್- 29 ಮಂದಿ ಸ್ಥಳದಲ್ಲೇ ಸಾವು..!

ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img